ಬ್ರೇಕಿಂಗ್ ನ್ಯೂಸ್
22-02-22 09:03 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಾನ್ವೆಜ್ ಪ್ರಿಯರು, ಚಿಕನ್, ಫಿಶ್ ಎಷ್ಟು ಇಷ್ಟಪಡುತ್ತಾರೋ, ಮೊಟ್ಟೆಯನ್ನೂ ಕೂಡ ಅಷ್ಟೇ ಇಷ್ಟಪಡುತ್ತಾರೆ. ಇನ್ನು ಮೊಟ್ಟೆಯ ಆರೋಗ್ಯದ ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಗಳನ್ನು ಒಳಗೊಂಡಿದ್ದು, ಜನರ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡುವಲ್ಲಿ ಯಶಸ್ವಿಯಾಗಿವೆ.
ಇನ್ನು ನೋಡಲು ಸಣ್ಣದಾಗಿದ್ದು, ಗುಂಡಗೆ ಇರುವ ಈ ಮೊಟ್ಟೆಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಾದ ಪೌಷ್ಟಿಕ ಸತ್ವಗಳು ಅಡಗಿವೆ. ಮುಖ್ಯವಾಗಿ ವಿಟಮಿನ್ ' ಬಿ6 ', ವಿಟಮಿನ್ ' ಬಿ12 ' ಮತ್ತು ವಿಟಮಿನ್ ' ಡಿ ' ಅಂಶಗಳು ಹೇರಳವಾಗಿ ಇರುವುದರಿಂದ ಮನುಷ್ಯನ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.
ಇಷ್ಟೆಲ್ಲಾ ಪ್ರಯೋಜನಗಳನ್ನು ಒಳಗೊಂಡಿರುವ ಮೊಟ್ಟೆಗಳನ್ನು ಮಿತವಾಗಿ ತಿನ್ನಬೇಕಂತೆ. ಇದನ್ನು ನಾವು ಹೇಳುತ್ತಿಲ್ಲ, ವೈದ್ಯರೇ ಈ ಮಾತನ್ನು ಹೇಳುತ್ತಿದ್ದಾರೆ. ಅತಿಯಾದರೆ ಅಮೃತ ಕೂಡ ವಿಷವಾಗಬಹುದು ಎನ್ನುವ ಮಾತಿನಂತೆ, ಮೊಟ್ಟೆಯಲ್ಲಿರುವ ಹಳದಿ ಭಾಗ ಅತಿ ಹೆಚ್ಚು ಕೊಲೆಸ್ಟ್ರಾಲ್ ಅಂಶಗಳನ್ನು ಒಳಗೊಂಡಿದೆ. ಹೀಗಾಗಿ ಹೆಚ್ಚು ಮೊಟ್ಟೆಗಳನ್ನು ತಿನ್ನಲು ಹೋದರೆ ಹೃದಯದ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ!
ದಿನಕ್ಕೊಂದು ಮೊಟ್ಟೆ ತಿಂದರೆ ಸಾಕಂತೆ!

ಬಾಡಿ ಬಿಲ್ಡ್ ಮಾಡುವವರು

ಮೊಟ್ಟೆಗಳನ್ನು ಅತಿಯಾಗಿ ತಿಂದರೆ ಆಗುವ ದುಷ್ಪರಿಣಾಮಗಳು
/__opt__aboutcom__coeus__resources__content_migration__serious_eats__seriouseats.com__recipes__images__2017__08__5708631471_06fed03518_o-78f49312f89e448f9354106a6b39aaa5.jpg)
ಬೇಯಿಸಿದ ಕೋಳಿ ಮೊಟ್ಟೆ ಬೆಸ್ಟ್!

What Happens To Your Body When You Eat Too Much Of Eggs Every Day.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm