ಬ್ರೇಕಿಂಗ್ ನ್ಯೂಸ್
22-02-22 10:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯದ ವಿಷಯಕ್ಕೆ ಬಂದಾಗ, ಹಸಿರೆಲೆ ತರಕಾರಗಳ ಬಗ್ಗೆ ಎರಡು ಮಾತಿಲ್ಲ. ಮನುಷ್ಯನ ಆರೋಗ್ಯವನ್ನು ಅಚ್ಚುಕಟ್ಟಾಗಿ ನಿರ್ಹಿಸುವ ದೊಡ್ಡ ಗುಣ ಇವುಗಳಲ್ಲಿದೆ. ಇದರ ಸಂಪೂರ್ಣ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದರೆ, ಹಸಿಯಾಗಿ ಸಲಾಡ್ ಮೂಲಕ, ಸ್ಮೂಥಿ ಅಥವಾ ಜ್ಯೂಸ್ ಮೂಲಕ ಸೇವನೆ ಮಾಡಬಹುದು.
ಇನ್ನು ಕೆಲವೊಂದು ಆರೋಗ್ಯಕಾರಿ ಹಸಿರೆಲೆ ತರಕಾರಿಗಳು ಉದಾಹರಣೆಗೆ ಪಾಲಕ್ ಸೊಪ್ಪು , ಎಲೆಕೋಸು, ಬ್ರಾಕೋಲಿ, ಕೇಲ್, ಬ್ರಸಲ್ ಸ್ಪ್ರಾಟ್ಸ್ ಇವುಗಳನ್ನೆಲ್ಲಾ ನಿಯಮಿತವಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಅನಾರೋಗ್ಯಗಳಿಂದ ದೂರ ಇರುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು.
ಇನ್ನು ಬಹುಮುಖ್ಯವಾಗಿ ಈ ತರಕಾರಿಗಳು, ಹೃದಯಕ್ಕೆ ರಕ್ತ ಪೂರೈಸುವ ಜೊತೆಗೆ ರಕ್ತನಾಳದಲ್ಲಿ ಯಾವುದೇ ತೊಂದರೆ ಇಲ್ಲದಂತೆ ನೋಡಿಕೊಂಡು ಸರಾಗವಾದ ರಕ್ತಸಂಚಾರ ಉಂಟಾಗುವಂತೆ ಮಾಡುತ್ತದೆ. ಅಷ್ಟೇ ಅಲ್ಲದೇ ರಕ್ತ ಶುದ್ಧೀಕರಣ ವಿಚಾರದಲ್ಲಿ ಕೂಡ ಈ ಹಸಿರೆಲೆ ತರಕಾರಿಗಳು ನಮ್ಮ ಉಪಯೋಗಕ್ಕೆ ಬರುತ್ತವೆ... ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ನೋಡೋಣ..
ಹೂಕೋಸು ಮತ್ತು ಬ್ರೊಕೋಲಿ

ಹೃದಯಾಘಾತ ಸಮಸ್ಯೆಗೆ ಕಾರಣಗಳು

ಅಧ್ಯಯನಗಳ ಪ್ರಕಾರ
ಮಹಿಳೆಯರನ್ನು ಈ ಸಂಶೋಧನೆಗೆ ಒಳಪಡಿಸಿದಾಗ...

ತಮ್ಮ ಸಂಶೋಧನೆಯಲ್ಲಿ ಸಾಕಷ್ಟು ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಿ, ಕೊನೆಗೆ ಈ ನಿರ್ಧಾರನ್ನು ಹೊರಹಾಕಿದ್ದಾರೆ. ವಿಶೇಷವಾಗಿ ಈ ಸಂಶೋಧನೆಗಳಲ್ಲಿ ತಿಳಿದುಕೊಂಡ ಮಾಹಿತಿಗಳು ಏನೆಂದರೆ, ಯಾರೆಲ್ಲಾ ತಮ್ಮ ಆಹಾರ ಪದ್ಧತಿಯಲ್ಲಿ ನಿಯಮಿತವಾಗಿ ಹಸಿರೆಲೆ ತರಕಾರಿಗಳಾದ ಹೂಕೋಸು, ಎಲೆಕೋಸು ಜೊತೆಗೆ ಬ್ರೊಕೋಲಿ ಅಂತಹ ತರಕಾರಿಗಳನ್ನು ಸೇವನೆ ಮಾಡುತ್ತಾರೆ ಅಂತಹವರಿಗೆ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆ ಇರುತ್ತದೆ, ಜೊತೆಗೆ ಹೃದಯವೂ ಆರೋಗ್ಯವಾಗಿರುತ್ತದೆ.
ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
![]()
Adding Broccoli And Cauliflower In Your Diet Will Help You From Heart Disease.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am