ಬ್ರೇಕಿಂಗ್ ನ್ಯೂಸ್
22-02-22 10:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯದ ವಿಷಯಕ್ಕೆ ಬಂದಾಗ, ಹಸಿರೆಲೆ ತರಕಾರಗಳ ಬಗ್ಗೆ ಎರಡು ಮಾತಿಲ್ಲ. ಮನುಷ್ಯನ ಆರೋಗ್ಯವನ್ನು ಅಚ್ಚುಕಟ್ಟಾಗಿ ನಿರ್ಹಿಸುವ ದೊಡ್ಡ ಗುಣ ಇವುಗಳಲ್ಲಿದೆ. ಇದರ ಸಂಪೂರ್ಣ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದರೆ, ಹಸಿಯಾಗಿ ಸಲಾಡ್ ಮೂಲಕ, ಸ್ಮೂಥಿ ಅಥವಾ ಜ್ಯೂಸ್ ಮೂಲಕ ಸೇವನೆ ಮಾಡಬಹುದು.
ಇನ್ನು ಕೆಲವೊಂದು ಆರೋಗ್ಯಕಾರಿ ಹಸಿರೆಲೆ ತರಕಾರಿಗಳು ಉದಾಹರಣೆಗೆ ಪಾಲಕ್ ಸೊಪ್ಪು , ಎಲೆಕೋಸು, ಬ್ರಾಕೋಲಿ, ಕೇಲ್, ಬ್ರಸಲ್ ಸ್ಪ್ರಾಟ್ಸ್ ಇವುಗಳನ್ನೆಲ್ಲಾ ನಿಯಮಿತವಾಗಿ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಅನಾರೋಗ್ಯಗಳಿಂದ ದೂರ ಇರುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು.
ಇನ್ನು ಬಹುಮುಖ್ಯವಾಗಿ ಈ ತರಕಾರಿಗಳು, ಹೃದಯಕ್ಕೆ ರಕ್ತ ಪೂರೈಸುವ ಜೊತೆಗೆ ರಕ್ತನಾಳದಲ್ಲಿ ಯಾವುದೇ ತೊಂದರೆ ಇಲ್ಲದಂತೆ ನೋಡಿಕೊಂಡು ಸರಾಗವಾದ ರಕ್ತಸಂಚಾರ ಉಂಟಾಗುವಂತೆ ಮಾಡುತ್ತದೆ. ಅಷ್ಟೇ ಅಲ್ಲದೇ ರಕ್ತ ಶುದ್ಧೀಕರಣ ವಿಚಾರದಲ್ಲಿ ಕೂಡ ಈ ಹಸಿರೆಲೆ ತರಕಾರಿಗಳು ನಮ್ಮ ಉಪಯೋಗಕ್ಕೆ ಬರುತ್ತವೆ... ಬನ್ನಿ ಇದರ ಇನ್ನಷ್ಟು ಪ್ರಯೋಜನಗಳ ಬಗ್ಗೆ ನೋಡೋಣ..
ಹೂಕೋಸು ಮತ್ತು ಬ್ರೊಕೋಲಿ

ಹೃದಯಾಘಾತ ಸಮಸ್ಯೆಗೆ ಕಾರಣಗಳು

ಅಧ್ಯಯನಗಳ ಪ್ರಕಾರ
ಮಹಿಳೆಯರನ್ನು ಈ ಸಂಶೋಧನೆಗೆ ಒಳಪಡಿಸಿದಾಗ...

ತಮ್ಮ ಸಂಶೋಧನೆಯಲ್ಲಿ ಸಾಕಷ್ಟು ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಿ, ಕೊನೆಗೆ ಈ ನಿರ್ಧಾರನ್ನು ಹೊರಹಾಕಿದ್ದಾರೆ. ವಿಶೇಷವಾಗಿ ಈ ಸಂಶೋಧನೆಗಳಲ್ಲಿ ತಿಳಿದುಕೊಂಡ ಮಾಹಿತಿಗಳು ಏನೆಂದರೆ, ಯಾರೆಲ್ಲಾ ತಮ್ಮ ಆಹಾರ ಪದ್ಧತಿಯಲ್ಲಿ ನಿಯಮಿತವಾಗಿ ಹಸಿರೆಲೆ ತರಕಾರಿಗಳಾದ ಹೂಕೋಸು, ಎಲೆಕೋಸು ಜೊತೆಗೆ ಬ್ರೊಕೋಲಿ ಅಂತಹ ತರಕಾರಿಗಳನ್ನು ಸೇವನೆ ಮಾಡುತ್ತಾರೆ ಅಂತಹವರಿಗೆ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆ ಇರುತ್ತದೆ, ಜೊತೆಗೆ ಹೃದಯವೂ ಆರೋಗ್ಯವಾಗಿರುತ್ತದೆ.
ಮಹಿಳೆಯರಲ್ಲಿ ಈ ಸಮಸ್ಯೆಗಳು ಜಾಸ್ತಿ!
![]()
Adding Broccoli And Cauliflower In Your Diet Will Help You From Heart Disease.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm