ಬ್ರೇಕಿಂಗ್ ನ್ಯೂಸ್
23-02-22 08:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದ ಸೀಸನ್ ನಿಧಾನಕ್ಕೆ ಕಮ್ಮಿ ಆಗುತ್ತಾ ಬರುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಯ ನಂತರ ಬಿಸಿಲಿನ ತಾಪ ನಿಧಾನಕ್ಕೆ ಏರಿಕೆ ಕಾಣುತ್ತಿದೆ. ಈ ಸಮಯದಲ್ಲಿ ಹೊರಗಡೆ ಕಾಲಿಟ್ಟರೆ ಮಟ ಮಟ ಮಧ್ಯಾಹ್ನದ ಬಿಸಿಲು, ವಿಪರೀತ ಬಾಯರಿಕೆ, ಶಕೆ ಹಾಗೂ ಬೆವರಿನ ಸಮಸ್ಯೆ ಕಾಡಲು ಶುರುವಾಗಿದೆ. ಇನ್ನು ಮಧ್ಯಾಹ್ನ ಸಮಯದಲ್ಲಿ ಅಂತೂ ಹೊರಗಡೆ ಹೋದರೆ, ನೆತ್ತಿಯ ಭಾಗದಲ್ಲಿ ಸುಡುವಂತಹ ಬಿಸಿಲಿನ ಅನುಭವ ಉಂಟಾಗುತ್ತಿದೆ, ಜೊತೆಗೆ ನಮ್ಮ ದೇಹದ ತಾಪಮಾನ ಕೂಡ ಏರುಪೇರಾಗುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದನ್ನು ನೋಡೋಣ ಬನ್ನಿ...
ಒಳ್ಳೆಯ ಕೊಬ್ಬಿನಾಂಶ ಈ ಪಾನೀಯದಲ್ಲಿದೆ

ಮನೆಯಲ್ಲಿಯೇ ಹಾಲಿಗೆ ಹೆಪ್ಪು ಹಾಕಿ ಮಾಡಿದ ಮಜ್ಜಿಗೆಯಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶವನ್ನು ಒಳಗೊಂಡಿದೆ. ಹೀಗಾಗಿ ದೇಹದ ತೂಕ ಇಳಿಸುವವರಿಗೆ ಇದು ಸಹಕಾರಿಯಾದ ಪಾನೀಯ ಎಂದು ಕರೆಯಬಹುದು, ಇನ್ನು ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಟ್ಟುಕೊಂಡರೆ ರಕ್ತದೊತ್ತಡದ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ಹೃದಯದ ಸಮಸ್ಯೆನೂ ಕಡಿಮೆ ಆಗುತ್ತದೆ.
ಮಜ್ಜಿಗೆಯಲ್ಲಿ ವಿಶೇಷ ಬಗೆಯ ಪ್ರೋಟಿನ್ ಅಂಶ ಇದೆ
ದೇಹದ ತೂಕ ಇಳಿಸಿಕೊಳ್ಳಲು

ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಧ್ಯಾಹ್ನದ ಊಟದ ಬಳಿಕ ದಿನಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಏಕೆಂದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುವ ಜೊತೆಗೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವ ಬಯಕೆ ಕಡಿಮೆ ಆಗುವುದರಿಂದ, ಕ್ರಮೇಣವಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ.
ನಮ್ಮ ತ್ವಚೆಗೆ ತುಂಬಾ ಸಹಾಯಕ

ಅಜೀರ್ಣ ಸಮಸ್ಯೆ ಹೋಗಲಾಡಿಸುತ್ತದೆ

ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Know The Ultimate Reasons Why You Must Drink Buttermilk Everyday During Summer Season.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm