ಬ್ರೇಕಿಂಗ್ ನ್ಯೂಸ್
23-02-22 08:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದ ಸೀಸನ್ ನಿಧಾನಕ್ಕೆ ಕಮ್ಮಿ ಆಗುತ್ತಾ ಬರುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಯ ನಂತರ ಬಿಸಿಲಿನ ತಾಪ ನಿಧಾನಕ್ಕೆ ಏರಿಕೆ ಕಾಣುತ್ತಿದೆ. ಈ ಸಮಯದಲ್ಲಿ ಹೊರಗಡೆ ಕಾಲಿಟ್ಟರೆ ಮಟ ಮಟ ಮಧ್ಯಾಹ್ನದ ಬಿಸಿಲು, ವಿಪರೀತ ಬಾಯರಿಕೆ, ಶಕೆ ಹಾಗೂ ಬೆವರಿನ ಸಮಸ್ಯೆ ಕಾಡಲು ಶುರುವಾಗಿದೆ. ಇನ್ನು ಮಧ್ಯಾಹ್ನ ಸಮಯದಲ್ಲಿ ಅಂತೂ ಹೊರಗಡೆ ಹೋದರೆ, ನೆತ್ತಿಯ ಭಾಗದಲ್ಲಿ ಸುಡುವಂತಹ ಬಿಸಿಲಿನ ಅನುಭವ ಉಂಟಾಗುತ್ತಿದೆ, ಜೊತೆಗೆ ನಮ್ಮ ದೇಹದ ತಾಪಮಾನ ಕೂಡ ಏರುಪೇರಾಗುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದನ್ನು ನೋಡೋಣ ಬನ್ನಿ...
ಒಳ್ಳೆಯ ಕೊಬ್ಬಿನಾಂಶ ಈ ಪಾನೀಯದಲ್ಲಿದೆ

ಮನೆಯಲ್ಲಿಯೇ ಹಾಲಿಗೆ ಹೆಪ್ಪು ಹಾಕಿ ಮಾಡಿದ ಮಜ್ಜಿಗೆಯಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶವನ್ನು ಒಳಗೊಂಡಿದೆ. ಹೀಗಾಗಿ ದೇಹದ ತೂಕ ಇಳಿಸುವವರಿಗೆ ಇದು ಸಹಕಾರಿಯಾದ ಪಾನೀಯ ಎಂದು ಕರೆಯಬಹುದು, ಇನ್ನು ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಟ್ಟುಕೊಂಡರೆ ರಕ್ತದೊತ್ತಡದ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ಹೃದಯದ ಸಮಸ್ಯೆನೂ ಕಡಿಮೆ ಆಗುತ್ತದೆ.
ಮಜ್ಜಿಗೆಯಲ್ಲಿ ವಿಶೇಷ ಬಗೆಯ ಪ್ರೋಟಿನ್ ಅಂಶ ಇದೆ
ದೇಹದ ತೂಕ ಇಳಿಸಿಕೊಳ್ಳಲು

ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಧ್ಯಾಹ್ನದ ಊಟದ ಬಳಿಕ ದಿನಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಏಕೆಂದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುವ ಜೊತೆಗೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವ ಬಯಕೆ ಕಡಿಮೆ ಆಗುವುದರಿಂದ, ಕ್ರಮೇಣವಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ.
ನಮ್ಮ ತ್ವಚೆಗೆ ತುಂಬಾ ಸಹಾಯಕ

ಅಜೀರ್ಣ ಸಮಸ್ಯೆ ಹೋಗಲಾಡಿಸುತ್ತದೆ

ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Know The Ultimate Reasons Why You Must Drink Buttermilk Everyday During Summer Season.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm