ಬ್ರೇಕಿಂಗ್ ನ್ಯೂಸ್
23-02-22 08:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದ ಸೀಸನ್ ನಿಧಾನಕ್ಕೆ ಕಮ್ಮಿ ಆಗುತ್ತಾ ಬರುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಯ ನಂತರ ಬಿಸಿಲಿನ ತಾಪ ನಿಧಾನಕ್ಕೆ ಏರಿಕೆ ಕಾಣುತ್ತಿದೆ. ಈ ಸಮಯದಲ್ಲಿ ಹೊರಗಡೆ ಕಾಲಿಟ್ಟರೆ ಮಟ ಮಟ ಮಧ್ಯಾಹ್ನದ ಬಿಸಿಲು, ವಿಪರೀತ ಬಾಯರಿಕೆ, ಶಕೆ ಹಾಗೂ ಬೆವರಿನ ಸಮಸ್ಯೆ ಕಾಡಲು ಶುರುವಾಗಿದೆ. ಇನ್ನು ಮಧ್ಯಾಹ್ನ ಸಮಯದಲ್ಲಿ ಅಂತೂ ಹೊರಗಡೆ ಹೋದರೆ, ನೆತ್ತಿಯ ಭಾಗದಲ್ಲಿ ಸುಡುವಂತಹ ಬಿಸಿಲಿನ ಅನುಭವ ಉಂಟಾಗುತ್ತಿದೆ, ಜೊತೆಗೆ ನಮ್ಮ ದೇಹದ ತಾಪಮಾನ ಕೂಡ ಏರುಪೇರಾಗುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದನ್ನು ನೋಡೋಣ ಬನ್ನಿ...
ಒಳ್ಳೆಯ ಕೊಬ್ಬಿನಾಂಶ ಈ ಪಾನೀಯದಲ್ಲಿದೆ

ಮನೆಯಲ್ಲಿಯೇ ಹಾಲಿಗೆ ಹೆಪ್ಪು ಹಾಕಿ ಮಾಡಿದ ಮಜ್ಜಿಗೆಯಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶವನ್ನು ಒಳಗೊಂಡಿದೆ. ಹೀಗಾಗಿ ದೇಹದ ತೂಕ ಇಳಿಸುವವರಿಗೆ ಇದು ಸಹಕಾರಿಯಾದ ಪಾನೀಯ ಎಂದು ಕರೆಯಬಹುದು, ಇನ್ನು ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಟ್ಟುಕೊಂಡರೆ ರಕ್ತದೊತ್ತಡದ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ಹೃದಯದ ಸಮಸ್ಯೆನೂ ಕಡಿಮೆ ಆಗುತ್ತದೆ.
ಮಜ್ಜಿಗೆಯಲ್ಲಿ ವಿಶೇಷ ಬಗೆಯ ಪ್ರೋಟಿನ್ ಅಂಶ ಇದೆ
ದೇಹದ ತೂಕ ಇಳಿಸಿಕೊಳ್ಳಲು

ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಧ್ಯಾಹ್ನದ ಊಟದ ಬಳಿಕ ದಿನಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಏಕೆಂದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುವ ಜೊತೆಗೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವ ಬಯಕೆ ಕಡಿಮೆ ಆಗುವುದರಿಂದ, ಕ್ರಮೇಣವಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ.
ನಮ್ಮ ತ್ವಚೆಗೆ ತುಂಬಾ ಸಹಾಯಕ

ಅಜೀರ್ಣ ಸಮಸ್ಯೆ ಹೋಗಲಾಡಿಸುತ್ತದೆ

ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Know The Ultimate Reasons Why You Must Drink Buttermilk Everyday During Summer Season.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm