ಬ್ರೇಕಿಂಗ್ ನ್ಯೂಸ್
23-02-22 08:56 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲದ ಸೀಸನ್ ನಿಧಾನಕ್ಕೆ ಕಮ್ಮಿ ಆಗುತ್ತಾ ಬರುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಯ ನಂತರ ಬಿಸಿಲಿನ ತಾಪ ನಿಧಾನಕ್ಕೆ ಏರಿಕೆ ಕಾಣುತ್ತಿದೆ. ಈ ಸಮಯದಲ್ಲಿ ಹೊರಗಡೆ ಕಾಲಿಟ್ಟರೆ ಮಟ ಮಟ ಮಧ್ಯಾಹ್ನದ ಬಿಸಿಲು, ವಿಪರೀತ ಬಾಯರಿಕೆ, ಶಕೆ ಹಾಗೂ ಬೆವರಿನ ಸಮಸ್ಯೆ ಕಾಡಲು ಶುರುವಾಗಿದೆ. ಇನ್ನು ಮಧ್ಯಾಹ್ನ ಸಮಯದಲ್ಲಿ ಅಂತೂ ಹೊರಗಡೆ ಹೋದರೆ, ನೆತ್ತಿಯ ಭಾಗದಲ್ಲಿ ಸುಡುವಂತಹ ಬಿಸಿಲಿನ ಅನುಭವ ಉಂಟಾಗುತ್ತಿದೆ, ಜೊತೆಗೆ ನಮ್ಮ ದೇಹದ ತಾಪಮಾನ ಕೂಡ ಏರುಪೇರಾಗುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು, ನಾವು ಆರೋಗ್ಯಕಾರಿ ಪಾನೀಯಗಳ ಮೊರೆ ಹೋಗಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ರೂಢಿ ಮಾಡಿಕೊಳ್ಳಬೇಕಾಗಿದೆ. ಬನ್ನಿ ಇಂದಿನ ಲೇಖನದಲ್ಲಿ ಮಜ್ಜಿಗೆ ಕುಡಿಯುವುದರ ಆರೋಗ್ಯ ಪ್ರಯೋಜನಗಳು ಯಾವುದು ಎಂಬುದನ್ನು ನೋಡೋಣ ಬನ್ನಿ...
ಒಳ್ಳೆಯ ಕೊಬ್ಬಿನಾಂಶ ಈ ಪಾನೀಯದಲ್ಲಿದೆ

ಮನೆಯಲ್ಲಿಯೇ ಹಾಲಿಗೆ ಹೆಪ್ಪು ಹಾಕಿ ಮಾಡಿದ ಮಜ್ಜಿಗೆಯಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶವನ್ನು ಒಳಗೊಂಡಿದೆ. ಹೀಗಾಗಿ ದೇಹದ ತೂಕ ಇಳಿಸುವವರಿಗೆ ಇದು ಸಹಕಾರಿಯಾದ ಪಾನೀಯ ಎಂದು ಕರೆಯಬಹುದು, ಇನ್ನು ಪ್ರತಿದಿನ ಒಂದೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಟ್ಟುಕೊಂಡರೆ ರಕ್ತದೊತ್ತಡದ ಸಮಸ್ಯೆ ನಿವಾರಣೆ ಆಗುವುದರ ಜೊತೆಗೆ ಹೃದಯದ ಸಮಸ್ಯೆನೂ ಕಡಿಮೆ ಆಗುತ್ತದೆ.
ಮಜ್ಜಿಗೆಯಲ್ಲಿ ವಿಶೇಷ ಬಗೆಯ ಪ್ರೋಟಿನ್ ಅಂಶ ಇದೆ
ದೇಹದ ತೂಕ ಇಳಿಸಿಕೊಳ್ಳಲು

ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು, ಮಧ್ಯಾಹ್ನದ ಊಟದ ಬಳಿಕ ದಿನಕ್ಕೊಂದು ಲೋಟ ಮಜ್ಜಿಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು. ಏಕೆಂದರೆ ಇದು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುವ ಜೊತೆಗೆ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವ ಬಯಕೆ ಕಡಿಮೆ ಆಗುವುದರಿಂದ, ಕ್ರಮೇಣವಾಗಿ ದೇಹದ ತೂಕ ನಿಯಂತ್ರಣಕ್ಕೆ ಬರುತ್ತದೆ.
ನಮ್ಮ ತ್ವಚೆಗೆ ತುಂಬಾ ಸಹಾಯಕ

ಅಜೀರ್ಣ ಸಮಸ್ಯೆ ಹೋಗಲಾಡಿಸುತ್ತದೆ

ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Know The Ultimate Reasons Why You Must Drink Buttermilk Everyday During Summer Season.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am