ಬ್ರೇಕಿಂಗ್ ನ್ಯೂಸ್
24-02-22 10:54 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಣ್ಣ ವಯಸ್ಸಿನಿಂದಲೂ ಅಷ್ಟೇ, ನಮಗೆ ದನದ ಹಾಲು ಕುಡಿದೇ ಅಭ್ಯಾಸವಿರುತ್ತದೆ. ಚಿಕ್ಕ ವಯಸ್ಸಿನಲ್ಲಿ ಇರುವಾಗ ಮನೆಯಲ್ಲಿರುವ ನಮ್ಮ ಪೋಷಕರು ಪ್ರತಿದಿನ ರಾತ್ರಿ ಮಲಗುವ ಮುಂಚೆ ಒಂದು ಲೋಟ ಹಾಲನ್ನು ಕೊಟ್ಟು ಮಲಗಿಸುತ್ತಿದ್ದರು. ಆದರೆ ದೊಡ್ಡವರಾಗುತ್ತಿದ್ದಂತೆ ಇಂತಹ ಒಳ್ಳೆಯ ಅಭ್ಯಾಸವನ್ನು ನಾವೇ ಕೈಬಿಟ್ಟೆವು!
ಇದಕ್ಕೆ ಪ್ರಮುಖ ಕಾರಣ ಏನೆಂದರೆ, ಇಂದಿನ ದಿನಗಳಲ್ಲಿ ಬದಲಾದ ನಮ್ಮ ಜೀವನಶೈಲಿಯ ಜೊತೆಗೆ ಆಹಾರಕ್ರಮಗಳು. ಇದರಿಂದಾಗಿ ನಮ್ಮ ದೇಹದ ಆರೋಗ್ಯ ಕೂಡ ಸಾಕಷ್ಟು ಹದಗೆಡುತ್ತಿದೆ. ಪ್ರಮುಖವಾಗಿ ಹೃದಯದ ಕಾಯಿಲೆಗಳನ್ನು ಅನುಭವಿಸುತ್ತಿರುವ ಜನರು ಈ ನಡುವೆ ಹೆಚ್ಚಾಗುತ್ತಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆ ಇದಕ್ಕೆ ಒಂದು ನೆಪ ಅಷ್ಟೇ. ಒಟ್ಟಾರೆಯಾಗಿ ಜನರು ಅನಾರೋಗ್ಯಕ್ಕೆ ಗುರಿಯಾಗುತ್ತಿದ್ದಾರೆ.
ಹೀಗಾಗಿ ಇಂದಿನ ದಿನಗಳಲ್ಲಿಆರೋಗ್ಯಕರವಾದ ಜೀವನ ನಡೆಸಬೇಕೆಂದರೆ, ದಿನನಿತ್ಯ ಆಹಾರ ಕ್ರಮದಲ್ಲಿ ಸ್ವಲ್ಪ ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಹಾಗಾಗಿ ಪ್ರತಿದಿನ ಕುಡಿಯುವ ಹಾಲಿಗೆ, ಎರಡು ಮೂರು ಗೋಡಂಬಿ ಬೀಜಗಳನ್ನು ರುಬ್ಬಿ, ಹಾಲಿನ ಜೊತೆಗೆ ಮಿಕ್ಸ್ ಮಾಡಿ ಸೇವನೆ ಮಾಡಿದರೆ ಅದರಿಂದ ತುಂಬಾನೇ ಆರೋಗ್ಯ ಪ್ರಯೋಜನಗಳನ್ನು ನಿರೀಕ್ಷಿಸ ಬಹುದು. ಬನ್ನಿ ಇದರ ಸಂಪೂರ್ಣ ಪ್ರಯೋಜನಗಳ ಬಗ್ಗೆ ನೋಡೋಣ..
ಗೋಡಂಬಿ ಬೀಜಗಳು ದುಬಾರಿ ಆದರೂ ಆರೋಗ್ಯಕ್ಕೆ ಪ್ರಯೋಜನಕಾರಿ!

ದಿನಕ್ಕೊಂದು ಗ್ಲಾಸ್ ಗೋಡಂಬಿ ಹಾಲು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಮಿತವಾಗಿ ದಿನಕ್ಕೆ ಒಮ್ಮೆ ಗೋಡಂಬಿ ಹಾಕಿ ಮಾಡಿದ ಹಾಲು ಕುಡಿಯುವುದರಿಂದ, ಇದರಲ್ಲಿರುವ ಅಧಿಕ ಪ್ರಮಾಣದ ಮೆಗ್ನೀಷಿಯಂ ಮತ್ತು ಸೆಲೆನಿಯಂ, ಫಾಸ್ಪರಸ್, ಜಿಂಕ್, ಇನ್ನಿತರ ಪೌಷ್ಟಿಕಾಂಶಗಳು ನಮ್ಮ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿರ್ವಹಣೆ ಮಾಡುತ್ತದೆ

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ
![]()
ಕಣ್ಣುಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು

Benefits Of Drinking Cashew Milk Everyday To Boost Immunity And Few More Health Benefits
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm