ಬ್ರೇಕಿಂಗ್ ನ್ಯೂಸ್
24-02-22 10:54 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಣ್ಣ ವಯಸ್ಸಿನಿಂದಲೂ ಅಷ್ಟೇ, ನಮಗೆ ದನದ ಹಾಲು ಕುಡಿದೇ ಅಭ್ಯಾಸವಿರುತ್ತದೆ. ಚಿಕ್ಕ ವಯಸ್ಸಿನಲ್ಲಿ ಇರುವಾಗ ಮನೆಯಲ್ಲಿರುವ ನಮ್ಮ ಪೋಷಕರು ಪ್ರತಿದಿನ ರಾತ್ರಿ ಮಲಗುವ ಮುಂಚೆ ಒಂದು ಲೋಟ ಹಾಲನ್ನು ಕೊಟ್ಟು ಮಲಗಿಸುತ್ತಿದ್ದರು. ಆದರೆ ದೊಡ್ಡವರಾಗುತ್ತಿದ್ದಂತೆ ಇಂತಹ ಒಳ್ಳೆಯ ಅಭ್ಯಾಸವನ್ನು ನಾವೇ ಕೈಬಿಟ್ಟೆವು!
ಇದಕ್ಕೆ ಪ್ರಮುಖ ಕಾರಣ ಏನೆಂದರೆ, ಇಂದಿನ ದಿನಗಳಲ್ಲಿ ಬದಲಾದ ನಮ್ಮ ಜೀವನಶೈಲಿಯ ಜೊತೆಗೆ ಆಹಾರಕ್ರಮಗಳು. ಇದರಿಂದಾಗಿ ನಮ್ಮ ದೇಹದ ಆರೋಗ್ಯ ಕೂಡ ಸಾಕಷ್ಟು ಹದಗೆಡುತ್ತಿದೆ. ಪ್ರಮುಖವಾಗಿ ಹೃದಯದ ಕಾಯಿಲೆಗಳನ್ನು ಅನುಭವಿಸುತ್ತಿರುವ ಜನರು ಈ ನಡುವೆ ಹೆಚ್ಚಾಗುತ್ತಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆ ಇದಕ್ಕೆ ಒಂದು ನೆಪ ಅಷ್ಟೇ. ಒಟ್ಟಾರೆಯಾಗಿ ಜನರು ಅನಾರೋಗ್ಯಕ್ಕೆ ಗುರಿಯಾಗುತ್ತಿದ್ದಾರೆ.
ಹೀಗಾಗಿ ಇಂದಿನ ದಿನಗಳಲ್ಲಿಆರೋಗ್ಯಕರವಾದ ಜೀವನ ನಡೆಸಬೇಕೆಂದರೆ, ದಿನನಿತ್ಯ ಆಹಾರ ಕ್ರಮದಲ್ಲಿ ಸ್ವಲ್ಪ ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಹಾಗಾಗಿ ಪ್ರತಿದಿನ ಕುಡಿಯುವ ಹಾಲಿಗೆ, ಎರಡು ಮೂರು ಗೋಡಂಬಿ ಬೀಜಗಳನ್ನು ರುಬ್ಬಿ, ಹಾಲಿನ ಜೊತೆಗೆ ಮಿಕ್ಸ್ ಮಾಡಿ ಸೇವನೆ ಮಾಡಿದರೆ ಅದರಿಂದ ತುಂಬಾನೇ ಆರೋಗ್ಯ ಪ್ರಯೋಜನಗಳನ್ನು ನಿರೀಕ್ಷಿಸ ಬಹುದು. ಬನ್ನಿ ಇದರ ಸಂಪೂರ್ಣ ಪ್ರಯೋಜನಗಳ ಬಗ್ಗೆ ನೋಡೋಣ..
ಗೋಡಂಬಿ ಬೀಜಗಳು ದುಬಾರಿ ಆದರೂ ಆರೋಗ್ಯಕ್ಕೆ ಪ್ರಯೋಜನಕಾರಿ!

ದಿನಕ್ಕೊಂದು ಗ್ಲಾಸ್ ಗೋಡಂಬಿ ಹಾಲು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಮಿತವಾಗಿ ದಿನಕ್ಕೆ ಒಮ್ಮೆ ಗೋಡಂಬಿ ಹಾಕಿ ಮಾಡಿದ ಹಾಲು ಕುಡಿಯುವುದರಿಂದ, ಇದರಲ್ಲಿರುವ ಅಧಿಕ ಪ್ರಮಾಣದ ಮೆಗ್ನೀಷಿಯಂ ಮತ್ತು ಸೆಲೆನಿಯಂ, ಫಾಸ್ಪರಸ್, ಜಿಂಕ್, ಇನ್ನಿತರ ಪೌಷ್ಟಿಕಾಂಶಗಳು ನಮ್ಮ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿರ್ವಹಣೆ ಮಾಡುತ್ತದೆ

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ
![]()
ಕಣ್ಣುಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು

Benefits Of Drinking Cashew Milk Everyday To Boost Immunity And Few More Health Benefits
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am