ಬ್ರೇಕಿಂಗ್ ನ್ಯೂಸ್
24-02-22 10:54 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಣ್ಣ ವಯಸ್ಸಿನಿಂದಲೂ ಅಷ್ಟೇ, ನಮಗೆ ದನದ ಹಾಲು ಕುಡಿದೇ ಅಭ್ಯಾಸವಿರುತ್ತದೆ. ಚಿಕ್ಕ ವಯಸ್ಸಿನಲ್ಲಿ ಇರುವಾಗ ಮನೆಯಲ್ಲಿರುವ ನಮ್ಮ ಪೋಷಕರು ಪ್ರತಿದಿನ ರಾತ್ರಿ ಮಲಗುವ ಮುಂಚೆ ಒಂದು ಲೋಟ ಹಾಲನ್ನು ಕೊಟ್ಟು ಮಲಗಿಸುತ್ತಿದ್ದರು. ಆದರೆ ದೊಡ್ಡವರಾಗುತ್ತಿದ್ದಂತೆ ಇಂತಹ ಒಳ್ಳೆಯ ಅಭ್ಯಾಸವನ್ನು ನಾವೇ ಕೈಬಿಟ್ಟೆವು!
ಇದಕ್ಕೆ ಪ್ರಮುಖ ಕಾರಣ ಏನೆಂದರೆ, ಇಂದಿನ ದಿನಗಳಲ್ಲಿ ಬದಲಾದ ನಮ್ಮ ಜೀವನಶೈಲಿಯ ಜೊತೆಗೆ ಆಹಾರಕ್ರಮಗಳು. ಇದರಿಂದಾಗಿ ನಮ್ಮ ದೇಹದ ಆರೋಗ್ಯ ಕೂಡ ಸಾಕಷ್ಟು ಹದಗೆಡುತ್ತಿದೆ. ಪ್ರಮುಖವಾಗಿ ಹೃದಯದ ಕಾಯಿಲೆಗಳನ್ನು ಅನುಭವಿಸುತ್ತಿರುವ ಜನರು ಈ ನಡುವೆ ಹೆಚ್ಚಾಗುತ್ತಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆ ಇದಕ್ಕೆ ಒಂದು ನೆಪ ಅಷ್ಟೇ. ಒಟ್ಟಾರೆಯಾಗಿ ಜನರು ಅನಾರೋಗ್ಯಕ್ಕೆ ಗುರಿಯಾಗುತ್ತಿದ್ದಾರೆ.
ಹೀಗಾಗಿ ಇಂದಿನ ದಿನಗಳಲ್ಲಿಆರೋಗ್ಯಕರವಾದ ಜೀವನ ನಡೆಸಬೇಕೆಂದರೆ, ದಿನನಿತ್ಯ ಆಹಾರ ಕ್ರಮದಲ್ಲಿ ಸ್ವಲ್ಪ ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಹಾಗಾಗಿ ಪ್ರತಿದಿನ ಕುಡಿಯುವ ಹಾಲಿಗೆ, ಎರಡು ಮೂರು ಗೋಡಂಬಿ ಬೀಜಗಳನ್ನು ರುಬ್ಬಿ, ಹಾಲಿನ ಜೊತೆಗೆ ಮಿಕ್ಸ್ ಮಾಡಿ ಸೇವನೆ ಮಾಡಿದರೆ ಅದರಿಂದ ತುಂಬಾನೇ ಆರೋಗ್ಯ ಪ್ರಯೋಜನಗಳನ್ನು ನಿರೀಕ್ಷಿಸ ಬಹುದು. ಬನ್ನಿ ಇದರ ಸಂಪೂರ್ಣ ಪ್ರಯೋಜನಗಳ ಬಗ್ಗೆ ನೋಡೋಣ..
ಗೋಡಂಬಿ ಬೀಜಗಳು ದುಬಾರಿ ಆದರೂ ಆರೋಗ್ಯಕ್ಕೆ ಪ್ರಯೋಜನಕಾರಿ!
ದಿನಕ್ಕೊಂದು ಗ್ಲಾಸ್ ಗೋಡಂಬಿ ಹಾಲು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
ಮಿತವಾಗಿ ದಿನಕ್ಕೆ ಒಮ್ಮೆ ಗೋಡಂಬಿ ಹಾಕಿ ಮಾಡಿದ ಹಾಲು ಕುಡಿಯುವುದರಿಂದ, ಇದರಲ್ಲಿರುವ ಅಧಿಕ ಪ್ರಮಾಣದ ಮೆಗ್ನೀಷಿಯಂ ಮತ್ತು ಸೆಲೆನಿಯಂ, ಫಾಸ್ಪರಸ್, ಜಿಂಕ್, ಇನ್ನಿತರ ಪೌಷ್ಟಿಕಾಂಶಗಳು ನಮ್ಮ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿರ್ವಹಣೆ ಮಾಡುತ್ತದೆ
ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ
ಕಣ್ಣುಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು
Benefits Of Drinking Cashew Milk Everyday To Boost Immunity And Few More Health Benefits
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm