ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು

ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.

ಎಳನೀರಿನ ಪ್ರಯೋಜನಗಳು

ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!

ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am