ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು
ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.
ಎಳನೀರಿನ ಪ್ರಯೋಜನಗಳು
ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!
ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm