ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು
ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.
ಎಳನೀರಿನ ಪ್ರಯೋಜನಗಳು
ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!
ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm