ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು
ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.
ಎಳನೀರಿನ ಪ್ರಯೋಜನಗಳು
ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!
ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am