ಬ್ರೇಕಿಂಗ್ ನ್ಯೂಸ್
26-02-22 08:44 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಎನ್ನುವುದು ಮಕ್ಕಳು, ಯುವಕರು ದೊಡ್ಡವರು ಎನ್ನದೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ! ಇದಕ್ಕೆ ಮುಖ್ಯ ಕಾರಣಗಳನ್ನು ನೋಡುವುದಾದರೆ ತಾವು ತಿನ್ನುವಂತಹ ಕೆಲವೊಂದು ಅನಾರೋಗ್ಯಕರ ಆಹಾರ ಪದಾರ್ಥಗಳಿಂದ ಈ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿದೆ. ಕೆಲವೊಮ್ಮೆ ಇದು ವಿಪರೀತ ಮಟ್ಟಕ್ಕೆ ಹೋದಾಗ ಎದೆಯುರಿ ಕೂಡ ಕಾಣಿಸಬಲ್ಲದು.
ಕೆಲವೊಮ್ಮೆ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಯಾಕೆಂದರೆ, ಇದರಿಂದ ಮುಂದೆ ಸಾಕಷ್ಟು ಆರೋಗ್ಯಕಾರಿ ಸಮಸ್ಯೆಗಳು ಕಾಡಲು ಶುರುವಾಗುವ ಸಂಭವ ಜಾಸ್ತಿ ಇರುತ್ತದೆ. ಉದಾಹರಣೆಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಮಲಬದ್ಧತೆ ಸಮಸ್ಯೆ ಕಾಡಬಹುದು.
ಇದರ ಜೊತೆಗೆ ಎದೆಯುರಿ, ವಾಕರಿಕೆ, ವಾಂತಿ ಬೇರೆ! ಆದರೆ ಈ ಸಮಯದಲ್ಲಿ ನಾವು ನೆನಪಿಸಿಕೊಳ್ಳುವುದು ಕೆಲವೊಂದು ಮಾತ್ರೆಗಳನ್ನು! ಆದರೆ ಪ್ರತಿಬಾರಿ ಈ ಸಮಸ್ಯೆ ಉಂಟಾದಾಗ ಇದೇ ರೀತಿ ಮಾಡಲು ಸಾಧ್ಯವೇ? ಇದರಿಂದ ನಾವಾಗಿಯೇ ನಮ್ಮ ಆರೋಗ್ಯಕ್ಕೆ ಅಡ್ಡಪರಿಣಾಮ ಗಳನ್ನು ತಂದುಕೊಳ್ಳುತ್ತಿದ್ದೇವೆ ಎನಿಸುವುದಿಲ್ಲವೇ?
ಗ್ಯಾಸ್ಟ್ರಿಕ್ಗೆ ಮಾತ್ರೆ ಹೆಚ್ಚು ತೆಗೆದುಕೊಳ್ಳಬಾರದು

ಎಳನೀರು ಕುಡಿಯಿರಿ
ಎಳನೀರಿನಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲಾ ಗೊತ್ತೇ ಇದೆ! ಆದರೆ ಬೇಸಿಗೆ ಕಾಲದಲ್ಲಿ ಮಾತ್ರ ಎಳನೀರು ಕುಡಿಯಬೇಕು ಎಂದು ಅಂದು ಕೊಂಡಿರುತ್ತಾರೆ. ಆದರೆ ಚಳಿಗಾಲದಲ್ಲೂ ಎಳನೀರು ಕುಡಿಯಬಹುದು. (ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆ ಇದ್ದರೆ ಬೇಡ) ಅದರಲ್ಲಿ ಪ್ರಮುಖವಾಗಿ ಗ್ಯಾಸ್ಟ್ರಿಕ್ ಮತ್ತು ಎದೆಯುರಿ ಸಮಸ್ಯೆ ನಿವಾರಣೆಯಾಗುವುದು ಆಗಿರುತ್ತದೆ.

ಎಳನೀರಿನ ಪ್ರಯೋಜನಗಳು

ಗ್ಯಾಸ್ಟ್ರಿಕ್ ಸಮಸ್ಯೆಗೆ ಎಳನೀರು ಒಳ್ಳೆಯದು!

ಅಧ್ಯಾಯನದ ವರದಿಯ ಪ್ರಕಾರ
Drink Tender Coconut To Get Rid Of Gastric Problem Naturally.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm