ಬ್ರೇಕಿಂಗ್ ನ್ಯೂಸ್
27-02-22 11:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರ ದಿನನಿತ್ಯದ ಜೀವನ ಶೈಲಿಗಳು ಹೇಗಾಗಿ ಬಿಟ್ಟಿದೆ ಎಂದರೆ, ಮುಂಜಾನೆ ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಪಕ್ಕದ ಟೇಬಲ್ ಮೇಲೆ ಅದಾಗಲೇ ಬೆಚ್ಚಗಿನ ಒಂದು ಕಪ್ ಬಿಸಿ ಬಿಸಿ ಕಾಫಿ ಅಥವಾ ಚಹಾ ಕುಡಿಯಲು ರೆಡಿಯಾಗಿರಬೇಕು.
ಅದರಲ್ಲೂ ಹಲ್ಲುಗಳನ್ನು ಕೂಡ ಉಜ್ಜದೇ, ಕನಿಷ್ಟಪಕ್ಷ ಬಾಯಿಯನ್ನು ಕೂಡ ಮುಕ್ಕಳಿಸದೆ, ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ತಮ್ಮ ಮಕ್ಕಳಿಗೂ ಹೇಳಿಕೊಟ್ಟು, ಅವರು ಕೂಡ ಇದೇ ದಾರಿಯಲ್ಲಿ ಮುಂದುವರೆಯುತ್ತಾರೆ.
ಆದರೆ ಪ್ರಶ್ನೆಗಳು ಬರುವುದು ಇಲ್ಲಿಯೇ, ಬೆಳಗಿನ ಸಮಯದಲ್ಲಿ ಎದ್ದ ಕೂಡಲೇ, ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವುದು ನಿಜಕ್ಕೂ ಒಳ್ಳೆಯದೇ? ಈ ವಿಚಾರವಾಗಿ ಸಂಶೋಧಕರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ ಬನ್ನಿ...
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ, ಆಗುವ ತೊಂದರೆಗಳು
ತಜ್ಞರು ಹೇಳುವ ಪ್ರಕಾರ
ಇನ್ನು ತಜ್ಞರು ಹೇಳುವ ಪ್ರಕಾರ, ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಮಾಡದೇ ಹೋದರೆ ಅದರಿಂದ ದೇಹದ ಮೆಟಬಾಲಿಸಂ ಪ್ರಕ್ರಿಯೆಯಲ್ಲಿ ಕೂಡ ಏರುಪೇರಾಗುವ ಸಂಭವ ಜಾಸ್ತಿ ಇರುತ್ತದೆಯಂತೆ! ಇದರಿಂದಾಗಿ ನಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿರುವ ಸಕ್ಕರೆ ಅಂಶವು, ರಕ್ತದಲ್ಲಿನ ಗ್ಲುಕೋಸ್ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಹಾಗಾದರೆ ಇದನ್ನು ಹೇಗೆ ಕಂಡು ಹಿಡಿಯುವುದು
ಸಾಮಾನ್ಯವಾಗಿ ಯಾವುದೇ ವಿಷ್ಯಗಳಲ್ಲಿ ಸಂಶೋಧನೆಗಳನ್ನು ಮಾಡಿದರೂ, ಅದನ್ನು ಸರಿಯಾಗಿ ಅಧ್ಯಾಯನ ಮಾಡಿ, ಆಮೇಲೆ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಅಂತೆಯೇ ಈ ವಿಷಯ ಗಳಲ್ಲಿಯೂ ಕೂಡ ಅಷ್ಟೇ, ಇದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಯಲು ಸಂಶೋಧನೆಗಳಿಗೆ ಇಳಿದರು...
ಸಂಶೋಧನೆ ಹೇಳುವ ಪ್ರಕಾರ
ಕೊನೆಗೆ ಫಲಿತಾಂಶ ಏನು ಬಂತು?
Cup Of Bed Coffee And Lack Of Sleep Will Increase Your Risk Of Diabetes!.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm