ಬ್ರೇಕಿಂಗ್ ನ್ಯೂಸ್
27-02-22 11:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರ ದಿನನಿತ್ಯದ ಜೀವನ ಶೈಲಿಗಳು ಹೇಗಾಗಿ ಬಿಟ್ಟಿದೆ ಎಂದರೆ, ಮುಂಜಾನೆ ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಪಕ್ಕದ ಟೇಬಲ್ ಮೇಲೆ ಅದಾಗಲೇ ಬೆಚ್ಚಗಿನ ಒಂದು ಕಪ್ ಬಿಸಿ ಬಿಸಿ ಕಾಫಿ ಅಥವಾ ಚಹಾ ಕುಡಿಯಲು ರೆಡಿಯಾಗಿರಬೇಕು.
ಅದರಲ್ಲೂ ಹಲ್ಲುಗಳನ್ನು ಕೂಡ ಉಜ್ಜದೇ, ಕನಿಷ್ಟಪಕ್ಷ ಬಾಯಿಯನ್ನು ಕೂಡ ಮುಕ್ಕಳಿಸದೆ, ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ತಮ್ಮ ಮಕ್ಕಳಿಗೂ ಹೇಳಿಕೊಟ್ಟು, ಅವರು ಕೂಡ ಇದೇ ದಾರಿಯಲ್ಲಿ ಮುಂದುವರೆಯುತ್ತಾರೆ.
ಆದರೆ ಪ್ರಶ್ನೆಗಳು ಬರುವುದು ಇಲ್ಲಿಯೇ, ಬೆಳಗಿನ ಸಮಯದಲ್ಲಿ ಎದ್ದ ಕೂಡಲೇ, ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವುದು ನಿಜಕ್ಕೂ ಒಳ್ಳೆಯದೇ? ಈ ವಿಚಾರವಾಗಿ ಸಂಶೋಧಕರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ ಬನ್ನಿ...
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ, ಆಗುವ ತೊಂದರೆಗಳು
![]()
ತಜ್ಞರು ಹೇಳುವ ಪ್ರಕಾರ

ಇನ್ನು ತಜ್ಞರು ಹೇಳುವ ಪ್ರಕಾರ, ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಮಾಡದೇ ಹೋದರೆ ಅದರಿಂದ ದೇಹದ ಮೆಟಬಾಲಿಸಂ ಪ್ರಕ್ರಿಯೆಯಲ್ಲಿ ಕೂಡ ಏರುಪೇರಾಗುವ ಸಂಭವ ಜಾಸ್ತಿ ಇರುತ್ತದೆಯಂತೆ! ಇದರಿಂದಾಗಿ ನಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿರುವ ಸಕ್ಕರೆ ಅಂಶವು, ರಕ್ತದಲ್ಲಿನ ಗ್ಲುಕೋಸ್ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಹಾಗಾದರೆ ಇದನ್ನು ಹೇಗೆ ಕಂಡು ಹಿಡಿಯುವುದು
![]()
ಸಾಮಾನ್ಯವಾಗಿ ಯಾವುದೇ ವಿಷ್ಯಗಳಲ್ಲಿ ಸಂಶೋಧನೆಗಳನ್ನು ಮಾಡಿದರೂ, ಅದನ್ನು ಸರಿಯಾಗಿ ಅಧ್ಯಾಯನ ಮಾಡಿ, ಆಮೇಲೆ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಅಂತೆಯೇ ಈ ವಿಷಯ ಗಳಲ್ಲಿಯೂ ಕೂಡ ಅಷ್ಟೇ, ಇದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಯಲು ಸಂಶೋಧನೆಗಳಿಗೆ ಇಳಿದರು...
ಸಂಶೋಧನೆ ಹೇಳುವ ಪ್ರಕಾರ
ಕೊನೆಗೆ ಫಲಿತಾಂಶ ಏನು ಬಂತು?
![]()
Cup Of Bed Coffee And Lack Of Sleep Will Increase Your Risk Of Diabetes!.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am