ಬ್ರೇಕಿಂಗ್ ನ್ಯೂಸ್
27-02-22 11:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರ ದಿನನಿತ್ಯದ ಜೀವನ ಶೈಲಿಗಳು ಹೇಗಾಗಿ ಬಿಟ್ಟಿದೆ ಎಂದರೆ, ಮುಂಜಾನೆ ಬೆಳಗ್ಗೆ ಹಾಸಿಗೆಯಿಂದ ಎದ್ದ ಕೂಡಲೇ, ಪಕ್ಕದ ಟೇಬಲ್ ಮೇಲೆ ಅದಾಗಲೇ ಬೆಚ್ಚಗಿನ ಒಂದು ಕಪ್ ಬಿಸಿ ಬಿಸಿ ಕಾಫಿ ಅಥವಾ ಚಹಾ ಕುಡಿಯಲು ರೆಡಿಯಾಗಿರಬೇಕು.
ಅದರಲ್ಲೂ ಹಲ್ಲುಗಳನ್ನು ಕೂಡ ಉಜ್ಜದೇ, ಕನಿಷ್ಟಪಕ್ಷ ಬಾಯಿಯನ್ನು ಕೂಡ ಮುಕ್ಕಳಿಸದೆ, ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಅಷ್ಟೇ ಅಲ್ಲದೇ ಈ ಕೆಟ್ಟ ಅಭ್ಯಾಸವನ್ನು ತಮ್ಮ ಮಕ್ಕಳಿಗೂ ಹೇಳಿಕೊಟ್ಟು, ಅವರು ಕೂಡ ಇದೇ ದಾರಿಯಲ್ಲಿ ಮುಂದುವರೆಯುತ್ತಾರೆ.
ಆದರೆ ಪ್ರಶ್ನೆಗಳು ಬರುವುದು ಇಲ್ಲಿಯೇ, ಬೆಳಗಿನ ಸಮಯದಲ್ಲಿ ಎದ್ದ ಕೂಡಲೇ, ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸವನ್ನು ರೂಢಿ ಮಾಡಿಕೊಂಡಿರುವುದು ನಿಜಕ್ಕೂ ಒಳ್ಳೆಯದೇ? ಈ ವಿಚಾರವಾಗಿ ಸಂಶೋಧಕರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ ಬನ್ನಿ...
ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿದರೆ, ಆಗುವ ತೊಂದರೆಗಳು
![]()
ತಜ್ಞರು ಹೇಳುವ ಪ್ರಕಾರ

ಇನ್ನು ತಜ್ಞರು ಹೇಳುವ ಪ್ರಕಾರ, ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಮಾಡದೇ ಹೋದರೆ ಅದರಿಂದ ದೇಹದ ಮೆಟಬಾಲಿಸಂ ಪ್ರಕ್ರಿಯೆಯಲ್ಲಿ ಕೂಡ ಏರುಪೇರಾಗುವ ಸಂಭವ ಜಾಸ್ತಿ ಇರುತ್ತದೆಯಂತೆ! ಇದರಿಂದಾಗಿ ನಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿರುವ ಸಕ್ಕರೆ ಅಂಶವು, ರಕ್ತದಲ್ಲಿನ ಗ್ಲುಕೋಸ್ ಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಹಾಗಾದರೆ ಇದನ್ನು ಹೇಗೆ ಕಂಡು ಹಿಡಿಯುವುದು
![]()
ಸಾಮಾನ್ಯವಾಗಿ ಯಾವುದೇ ವಿಷ್ಯಗಳಲ್ಲಿ ಸಂಶೋಧನೆಗಳನ್ನು ಮಾಡಿದರೂ, ಅದನ್ನು ಸರಿಯಾಗಿ ಅಧ್ಯಾಯನ ಮಾಡಿ, ಆಮೇಲೆ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಅಂತೆಯೇ ಈ ವಿಷಯ ಗಳಲ್ಲಿಯೂ ಕೂಡ ಅಷ್ಟೇ, ಇದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಯಲು ಸಂಶೋಧನೆಗಳಿಗೆ ಇಳಿದರು...
ಸಂಶೋಧನೆ ಹೇಳುವ ಪ್ರಕಾರ
ಕೊನೆಗೆ ಫಲಿತಾಂಶ ಏನು ಬಂತು?
![]()
Cup Of Bed Coffee And Lack Of Sleep Will Increase Your Risk Of Diabetes!.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm