ಬ್ರೇಕಿಂಗ್ ನ್ಯೂಸ್
28-02-22 10:38 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ತಾನು ಸೇವಿಸಿದ ಆಹಾರ, ಸರಿಯಾಗಿ ಜೀರ್ಣಕ್ರಿಯೆ ಆದರೆ ಮಾತ್ರ ಆರೋಗ್ಯ ಕಾರಿಯಾಗಿ ಜೀವನ ನಡೆಸಬಹುದು. ಅದರಲ್ಲೂ ಮುಖ್ಯವಾಗಿ ತಿಂದ ಆಹಾರ ದೇಹದಲ್ಲಿ ಸರಿಯಾಗಿ ಜೀರ್ಣವಾಗುವ ಪ್ರಕ್ರಿಯೆಯ ಜೊತೆಗೆ ಮಲದ ರೂಪದಲ್ಲಿ ಕೂಡ ದೇಹದಿಂದ ಹೊರ ಹೋಗುವ ಪ್ರಕ್ರಿಯೆಯೂ ಕೂಡ ಸುಲಭವಾಗಿ ನಡೆಯಬೇಕು.
ಕೆಲವೊಮ್ಮೆ ಕೆಟ್ಟ ಜೀವನಶೈಲಿ, ಸರಿಯಾಗಿ ಆಹಾರಪದ್ಧತಿ ಅನುಸರಿಸದೇ ಇರುವುದರಿಂದ, ಜೊತೆಗೆ ಫಾಸ್ಟ್ ಫುಡ್, ಎಣ್ಣೆಯುಕ್ತ ಆಹಾರಗಳನ್ನು ಸೇವನೆ ಮಾಡುವುದರಿಂದ, ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿ ಏರುಪೇರಾಗಿ, ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ಪ್ರಾರಂಭವಾಗುತ್ತದೆ.
ಆದರೆ ಈ ಮಲಬದ್ಧತೆ ಸಮಸ್ಯೆಗೆ ಕೇವಲ ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಮಾತ್ರ ಹೊಣೆ ಮಾಡುವ ಹಾಗೆ ಇಲ್ಲ! ಬದಲಿಗೆ ನಮ್ಮ ಕರುಳಿನ ಭಾಗದ ಪ್ರಭಾವ ಕೂಡ ಇದರ ಮೇಲೆ ಅಷ್ಟೇ ಇರುತ್ತದೆ. ಇನ್ನು ಈ ಮಲಬದ್ಧತೆ ಸಮಸ್ಯೆಯಿಂದ ಹೊರಬರಲು, ತಮ್ಮ ದಿನನಿತ್ಯದ ಆಹಾರ ಕ್ರಮಗಳಲ್ಲಿ ಕೆಲವೊಂದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಂದುಕೊಂಡರೆ, ದೀರ್ಘ ಕಾಲದ ಈ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ ಎಂದು ಹೇಳಬಹುದು..
ಮೊಸರಿಗೆ ಸ್ವಲ್ಪ ಒಣದ್ರಾಕ್ಷಿ ಮಿಕ್ಸ್ ಮಾಡಿ ಸೇವಿಸಿ

ಮೊಸರು ಹಾಗೂ ಕಪ್ಪು ಬಣ್ಣದ ದ್ರಾಕ್ಷಿ ರೆಸಿಪಿ ಮಾಡುವ ವಿಧಾನ

ಮೊಸರು ಮತ್ತು ಒಣದ್ರಾಕ್ಷಿಯ ಆರೋಗ್ಯ ಪ್ರಯೋಜನಗಳು

ಇನ್ನು ಮೊದಲೇ ಹೇಳಿದಂತೆ, ಮೊಸರಿನಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಬಯೋಟಿಕ್ ಗುಣ ಲಕ್ಷಣಗಳು ಹೆಚ್ಚು ಇರುವುದರಿಂದ, ಹಾಗೂ ಒಣದ್ರಾಕ್ಷಿಯಲ್ಲಿ ನಾರಿನಾಂಶ ಹೇರಳವಾಗಿ ಸಿಗುವುದರಿಂದ ಆಹಾರ ಸೇವನೆಯ ಪದ್ಧತಿಯಿದು ಎಂದು ಹೇಳಬಹುದು.
ಮೊಸರಿನಲ್ಲಿ ಒಣದ್ರಾಕ್ಷಿ ಹಾಕಿ ಸೇವಿಸಿದ್ರೆ ಇತರ ಆರೋಗ್ಯ ಪ್ರಯೋಜನಗಳು

ದೇಹದ ತೂಕ ಇಳಿಸುವವರಿಗೂ ಇದು ಒಳ್ಳೆಯದು!

ಇನ್ನು ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಬಯಸುವವರು ಕೂಡ ಇದರ ಪ್ರಯೋಜನಗಳನ್ನು ಪಡೆಯಬಹುದು. ಮೂತ್ರನಾಳದ ಸೋಂಕು ಸಮಸ್ಯೆ ಇದ್ದವರಿಗೂ ಕೂಡ ಇದು ಪರ್ಫೆಕ್ಟ್ ಮನೆಮದ್ದು ಎಂದು ಹೇಳಲಾಗಿದೆ.
ಬಿಳಿಕೂದಲಿನ ಸಮಸ್ಯೆ ಇರುವವರಿಗೆ

ಇನ್ನು ಚಿಕ್ಕ ವಯಸ್ಸಿಗೆ ತಲೆಕೂದಲು ಬೆಳ್ಳಗಾಗುವ ಸಮಸ್ಯೆ ಇದ್ದವರಿಗೆ ಮೊಸರಿನ ಜೊತೆ ಒಣ ದ್ರಾಕ್ಷಿ ಸೇವಿಸುವ ಅಭ್ಯಾಸ ರೂಢಿ ಮಾಡಿಕೊಂಡರ ಬಹಳ ಒಳ್ಳೆಯದು.
Benefits Of Having Soaked Black Raisins To Get Rid From Constipation And Other Benefits.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm