ಬ್ರೇಕಿಂಗ್ ನ್ಯೂಸ್
28-02-22 10:38 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ತಾನು ಸೇವಿಸಿದ ಆಹಾರ, ಸರಿಯಾಗಿ ಜೀರ್ಣಕ್ರಿಯೆ ಆದರೆ ಮಾತ್ರ ಆರೋಗ್ಯ ಕಾರಿಯಾಗಿ ಜೀವನ ನಡೆಸಬಹುದು. ಅದರಲ್ಲೂ ಮುಖ್ಯವಾಗಿ ತಿಂದ ಆಹಾರ ದೇಹದಲ್ಲಿ ಸರಿಯಾಗಿ ಜೀರ್ಣವಾಗುವ ಪ್ರಕ್ರಿಯೆಯ ಜೊತೆಗೆ ಮಲದ ರೂಪದಲ್ಲಿ ಕೂಡ ದೇಹದಿಂದ ಹೊರ ಹೋಗುವ ಪ್ರಕ್ರಿಯೆಯೂ ಕೂಡ ಸುಲಭವಾಗಿ ನಡೆಯಬೇಕು.
ಕೆಲವೊಮ್ಮೆ ಕೆಟ್ಟ ಜೀವನಶೈಲಿ, ಸರಿಯಾಗಿ ಆಹಾರಪದ್ಧತಿ ಅನುಸರಿಸದೇ ಇರುವುದರಿಂದ, ಜೊತೆಗೆ ಫಾಸ್ಟ್ ಫುಡ್, ಎಣ್ಣೆಯುಕ್ತ ಆಹಾರಗಳನ್ನು ಸೇವನೆ ಮಾಡುವುದರಿಂದ, ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿ ಏರುಪೇರಾಗಿ, ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ಪ್ರಾರಂಭವಾಗುತ್ತದೆ.
ಆದರೆ ಈ ಮಲಬದ್ಧತೆ ಸಮಸ್ಯೆಗೆ ಕೇವಲ ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಮಾತ್ರ ಹೊಣೆ ಮಾಡುವ ಹಾಗೆ ಇಲ್ಲ! ಬದಲಿಗೆ ನಮ್ಮ ಕರುಳಿನ ಭಾಗದ ಪ್ರಭಾವ ಕೂಡ ಇದರ ಮೇಲೆ ಅಷ್ಟೇ ಇರುತ್ತದೆ. ಇನ್ನು ಈ ಮಲಬದ್ಧತೆ ಸಮಸ್ಯೆಯಿಂದ ಹೊರಬರಲು, ತಮ್ಮ ದಿನನಿತ್ಯದ ಆಹಾರ ಕ್ರಮಗಳಲ್ಲಿ ಕೆಲವೊಂದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಂದುಕೊಂಡರೆ, ದೀರ್ಘ ಕಾಲದ ಈ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ ಎಂದು ಹೇಳಬಹುದು..
ಮೊಸರಿಗೆ ಸ್ವಲ್ಪ ಒಣದ್ರಾಕ್ಷಿ ಮಿಕ್ಸ್ ಮಾಡಿ ಸೇವಿಸಿ

ಮೊಸರು ಹಾಗೂ ಕಪ್ಪು ಬಣ್ಣದ ದ್ರಾಕ್ಷಿ ರೆಸಿಪಿ ಮಾಡುವ ವಿಧಾನ

ಮೊಸರು ಮತ್ತು ಒಣದ್ರಾಕ್ಷಿಯ ಆರೋಗ್ಯ ಪ್ರಯೋಜನಗಳು

ಇನ್ನು ಮೊದಲೇ ಹೇಳಿದಂತೆ, ಮೊಸರಿನಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಬಯೋಟಿಕ್ ಗುಣ ಲಕ್ಷಣಗಳು ಹೆಚ್ಚು ಇರುವುದರಿಂದ, ಹಾಗೂ ಒಣದ್ರಾಕ್ಷಿಯಲ್ಲಿ ನಾರಿನಾಂಶ ಹೇರಳವಾಗಿ ಸಿಗುವುದರಿಂದ ಆಹಾರ ಸೇವನೆಯ ಪದ್ಧತಿಯಿದು ಎಂದು ಹೇಳಬಹುದು.
ಮೊಸರಿನಲ್ಲಿ ಒಣದ್ರಾಕ್ಷಿ ಹಾಕಿ ಸೇವಿಸಿದ್ರೆ ಇತರ ಆರೋಗ್ಯ ಪ್ರಯೋಜನಗಳು

ದೇಹದ ತೂಕ ಇಳಿಸುವವರಿಗೂ ಇದು ಒಳ್ಳೆಯದು!

ಇನ್ನು ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಬಯಸುವವರು ಕೂಡ ಇದರ ಪ್ರಯೋಜನಗಳನ್ನು ಪಡೆಯಬಹುದು. ಮೂತ್ರನಾಳದ ಸೋಂಕು ಸಮಸ್ಯೆ ಇದ್ದವರಿಗೂ ಕೂಡ ಇದು ಪರ್ಫೆಕ್ಟ್ ಮನೆಮದ್ದು ಎಂದು ಹೇಳಲಾಗಿದೆ.
ಬಿಳಿಕೂದಲಿನ ಸಮಸ್ಯೆ ಇರುವವರಿಗೆ

ಇನ್ನು ಚಿಕ್ಕ ವಯಸ್ಸಿಗೆ ತಲೆಕೂದಲು ಬೆಳ್ಳಗಾಗುವ ಸಮಸ್ಯೆ ಇದ್ದವರಿಗೆ ಮೊಸರಿನ ಜೊತೆ ಒಣ ದ್ರಾಕ್ಷಿ ಸೇವಿಸುವ ಅಭ್ಯಾಸ ರೂಢಿ ಮಾಡಿಕೊಂಡರ ಬಹಳ ಒಳ್ಳೆಯದು.
Benefits Of Having Soaked Black Raisins To Get Rid From Constipation And Other Benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm