ಬ್ರೇಕಿಂಗ್ ನ್ಯೂಸ್
02-03-22 10:01 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹೆಚ್ಚಾಗಿ ಮಳೆಗಾಲದ ಸಂದರ್ಭಗಳಲ್ಲಿ ಕಾಡುಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುವಂತಹ ಈ ಅಣಬೆ ಅಥವಾ ಮಶ್ರೂಮ್ಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಅಲ್ಲದೇ ಮಳೆಗಾಲದ ಸಮಯದಲ್ಲಿ ಸ್ವಲ್ಪ ಹಗ್ಗದ ಬೆಲೆಯಲ್ಲೂ ಕೂಡ ಎಲ್ಲಾ ಕಡೆ ಸಿಗುತ್ತದೆ.
ಇನ್ನು ಬೇರೆ ಸಮಯದಲ್ಲೂ ಅಣಬೆ ಅಥವಾ ಮಶ್ರೂಮ್ ತಿನ್ನಬೇಕು ಎಂದರೆ, ಸೂಪರ್ ಮಾರ್ಕೆಟ್ಗಳಲ್ಲಿ ಇಲ್ಲಾಂದರೆ ದೊಡ್ಡ ದೊಡ್ಡ ಫುಡ್ ಮಾಲ್ ಗಳಲ್ಲಿ, ಆನ್ಲೈನ್ಗಳಲ್ಲಿ ಲಭ್ಯವಿರುತ್ತದೆ. ಆದರೆ ಬೆಲೆ ಮಾತ್ರ ದುಪ್ಪಟ್ಟು ಆಗಿರುತ್ತದೆ. ಮುಖ್ಯವಾಗಿ ಇದರಲ್ಲಿ ಯಥೇಚ್ಛವಾಗಿ ಪೋಷಕಾಂಶಗಳು ಇರುವ ಕಾರಣ, ಪ್ರತಿಯೊಬ್ಬರ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು.
ಆದರೆ ಹೆಚ್ಚಿನ ಜನರು ಇದರಲ್ಲಿರುವ ಆರೋಗ್ಯ ಲಾಭಗಳು ತಿಳಿಯದೆ ಇರುವ ಕಾರಣದಿಂದಾಗಿ ಇದರಿಂದ ದೂರ ಉಳಿಯುವವರೇ ಜಾಸ್ತಿ! ವಿಶೇಷವಾಗಿ ಇದರಲ್ಲಿ ಪ್ರೋಟೀನ್, ವಿಟಮಿನ್ಗಳು ಹಾಗೂ ನಾರಿನಾಂಶ ಹಾಗೂ ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿರುವುದರಿಂದ ಆರೋಗ್ಯವೃದ್ಧಿಗೆ ಬಹಳ ಒಳ್ಳೆಯದು.
ವಿಟಮಿನ್ ಡಿ ಕೊರತೆ ಸಮಸ್ಯೆ ನಿವಾರಿಸುತ್ತದೆ
ವಿಟಮಿನ್ ಡಿ ಕೊರೆತೆಯನ್ನು ಮಶ್ರೂಮ್ ನೀಗಿಸುತ್ತದೆ!!
ಹೌದು! ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಡಿ ಅಂಶ ಹೊಂದಿರುವ ಈ ಮಶ್ರೂಮ್ನ್ನು ವಾರಕ್ಕೆ ಒಮ್ಮೆಯಾದರೂ ಮಿತವಾಗಿ ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಹದಲ್ಲಿ ವಿಟಮಿನ್ ಡಿ ಅಂಶದ ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತದೆ. ಆದರೆ ಆಹಾರ ಕ್ರಮದಲ್ಲಿ ಮಶ್ರೂಮ್ ಬಳಸುವ ಮುನ್ನ ಸರಿಯಾಗಿ ನೀರಿನಲ್ಲಿ, ಸ್ವಚ್ಛ ಮಾಡಿ ಬೇಯಿಸಿ ತಿನ್ನಬೇಕು ಅಷ್ಟೇ!
ಅಧ್ಯಯನ ಏನು ಹೇಳುತ್ತದೆ?
ಕೊನೆ ಮಾತು
Add Mushrooms In Your Diet At Least Once A Week To Increase Vitamin D Levels Naturally
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:02 pm
HK News Desk
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm