ಬ್ರೇಕಿಂಗ್ ನ್ಯೂಸ್
02-03-22 10:01 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹೆಚ್ಚಾಗಿ ಮಳೆಗಾಲದ ಸಂದರ್ಭಗಳಲ್ಲಿ ಕಾಡುಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುವಂತಹ ಈ ಅಣಬೆ ಅಥವಾ ಮಶ್ರೂಮ್ಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಅಲ್ಲದೇ ಮಳೆಗಾಲದ ಸಮಯದಲ್ಲಿ ಸ್ವಲ್ಪ ಹಗ್ಗದ ಬೆಲೆಯಲ್ಲೂ ಕೂಡ ಎಲ್ಲಾ ಕಡೆ ಸಿಗುತ್ತದೆ.
ಇನ್ನು ಬೇರೆ ಸಮಯದಲ್ಲೂ ಅಣಬೆ ಅಥವಾ ಮಶ್ರೂಮ್ ತಿನ್ನಬೇಕು ಎಂದರೆ, ಸೂಪರ್ ಮಾರ್ಕೆಟ್ಗಳಲ್ಲಿ ಇಲ್ಲಾಂದರೆ ದೊಡ್ಡ ದೊಡ್ಡ ಫುಡ್ ಮಾಲ್ ಗಳಲ್ಲಿ, ಆನ್ಲೈನ್ಗಳಲ್ಲಿ ಲಭ್ಯವಿರುತ್ತದೆ. ಆದರೆ ಬೆಲೆ ಮಾತ್ರ ದುಪ್ಪಟ್ಟು ಆಗಿರುತ್ತದೆ. ಮುಖ್ಯವಾಗಿ ಇದರಲ್ಲಿ ಯಥೇಚ್ಛವಾಗಿ ಪೋಷಕಾಂಶಗಳು ಇರುವ ಕಾರಣ, ಪ್ರತಿಯೊಬ್ಬರ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು.
ಆದರೆ ಹೆಚ್ಚಿನ ಜನರು ಇದರಲ್ಲಿರುವ ಆರೋಗ್ಯ ಲಾಭಗಳು ತಿಳಿಯದೆ ಇರುವ ಕಾರಣದಿಂದಾಗಿ ಇದರಿಂದ ದೂರ ಉಳಿಯುವವರೇ ಜಾಸ್ತಿ! ವಿಶೇಷವಾಗಿ ಇದರಲ್ಲಿ ಪ್ರೋಟೀನ್, ವಿಟಮಿನ್ಗಳು ಹಾಗೂ ನಾರಿನಾಂಶ ಹಾಗೂ ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿರುವುದರಿಂದ ಆರೋಗ್ಯವೃದ್ಧಿಗೆ ಬಹಳ ಒಳ್ಳೆಯದು.
ವಿಟಮಿನ್ ಡಿ ಕೊರತೆ ಸಮಸ್ಯೆ ನಿವಾರಿಸುತ್ತದೆ

ವಿಟಮಿನ್ ಡಿ ಕೊರೆತೆಯನ್ನು ಮಶ್ರೂಮ್ ನೀಗಿಸುತ್ತದೆ!!
ಹೌದು! ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಡಿ ಅಂಶ ಹೊಂದಿರುವ ಈ ಮಶ್ರೂಮ್ನ್ನು ವಾರಕ್ಕೆ ಒಮ್ಮೆಯಾದರೂ ಮಿತವಾಗಿ ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಹದಲ್ಲಿ ವಿಟಮಿನ್ ಡಿ ಅಂಶದ ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತದೆ. ಆದರೆ ಆಹಾರ ಕ್ರಮದಲ್ಲಿ ಮಶ್ರೂಮ್ ಬಳಸುವ ಮುನ್ನ ಸರಿಯಾಗಿ ನೀರಿನಲ್ಲಿ, ಸ್ವಚ್ಛ ಮಾಡಿ ಬೇಯಿಸಿ ತಿನ್ನಬೇಕು ಅಷ್ಟೇ!
ಅಧ್ಯಯನ ಏನು ಹೇಳುತ್ತದೆ?

ಕೊನೆ ಮಾತು

Add Mushrooms In Your Diet At Least Once A Week To Increase Vitamin D Levels Naturally
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm