ಬ್ರೇಕಿಂಗ್ ನ್ಯೂಸ್
02-03-22 10:01 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹೆಚ್ಚಾಗಿ ಮಳೆಗಾಲದ ಸಂದರ್ಭಗಳಲ್ಲಿ ಕಾಡುಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುವಂತಹ ಈ ಅಣಬೆ ಅಥವಾ ಮಶ್ರೂಮ್ಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಅಲ್ಲದೇ ಮಳೆಗಾಲದ ಸಮಯದಲ್ಲಿ ಸ್ವಲ್ಪ ಹಗ್ಗದ ಬೆಲೆಯಲ್ಲೂ ಕೂಡ ಎಲ್ಲಾ ಕಡೆ ಸಿಗುತ್ತದೆ.
ಇನ್ನು ಬೇರೆ ಸಮಯದಲ್ಲೂ ಅಣಬೆ ಅಥವಾ ಮಶ್ರೂಮ್ ತಿನ್ನಬೇಕು ಎಂದರೆ, ಸೂಪರ್ ಮಾರ್ಕೆಟ್ಗಳಲ್ಲಿ ಇಲ್ಲಾಂದರೆ ದೊಡ್ಡ ದೊಡ್ಡ ಫುಡ್ ಮಾಲ್ ಗಳಲ್ಲಿ, ಆನ್ಲೈನ್ಗಳಲ್ಲಿ ಲಭ್ಯವಿರುತ್ತದೆ. ಆದರೆ ಬೆಲೆ ಮಾತ್ರ ದುಪ್ಪಟ್ಟು ಆಗಿರುತ್ತದೆ. ಮುಖ್ಯವಾಗಿ ಇದರಲ್ಲಿ ಯಥೇಚ್ಛವಾಗಿ ಪೋಷಕಾಂಶಗಳು ಇರುವ ಕಾರಣ, ಪ್ರತಿಯೊಬ್ಬರ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು.
ಆದರೆ ಹೆಚ್ಚಿನ ಜನರು ಇದರಲ್ಲಿರುವ ಆರೋಗ್ಯ ಲಾಭಗಳು ತಿಳಿಯದೆ ಇರುವ ಕಾರಣದಿಂದಾಗಿ ಇದರಿಂದ ದೂರ ಉಳಿಯುವವರೇ ಜಾಸ್ತಿ! ವಿಶೇಷವಾಗಿ ಇದರಲ್ಲಿ ಪ್ರೋಟೀನ್, ವಿಟಮಿನ್ಗಳು ಹಾಗೂ ನಾರಿನಾಂಶ ಹಾಗೂ ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿರುವುದರಿಂದ ಆರೋಗ್ಯವೃದ್ಧಿಗೆ ಬಹಳ ಒಳ್ಳೆಯದು.
ವಿಟಮಿನ್ ಡಿ ಕೊರತೆ ಸಮಸ್ಯೆ ನಿವಾರಿಸುತ್ತದೆ

ವಿಟಮಿನ್ ಡಿ ಕೊರೆತೆಯನ್ನು ಮಶ್ರೂಮ್ ನೀಗಿಸುತ್ತದೆ!!
ಹೌದು! ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಡಿ ಅಂಶ ಹೊಂದಿರುವ ಈ ಮಶ್ರೂಮ್ನ್ನು ವಾರಕ್ಕೆ ಒಮ್ಮೆಯಾದರೂ ಮಿತವಾಗಿ ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಹದಲ್ಲಿ ವಿಟಮಿನ್ ಡಿ ಅಂಶದ ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತದೆ. ಆದರೆ ಆಹಾರ ಕ್ರಮದಲ್ಲಿ ಮಶ್ರೂಮ್ ಬಳಸುವ ಮುನ್ನ ಸರಿಯಾಗಿ ನೀರಿನಲ್ಲಿ, ಸ್ವಚ್ಛ ಮಾಡಿ ಬೇಯಿಸಿ ತಿನ್ನಬೇಕು ಅಷ್ಟೇ!
ಅಧ್ಯಯನ ಏನು ಹೇಳುತ್ತದೆ?

ಕೊನೆ ಮಾತು

Add Mushrooms In Your Diet At Least Once A Week To Increase Vitamin D Levels Naturally
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm