ಬ್ರೇಕಿಂಗ್ ನ್ಯೂಸ್
02-03-22 10:01 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹೆಚ್ಚಾಗಿ ಮಳೆಗಾಲದ ಸಂದರ್ಭಗಳಲ್ಲಿ ಕಾಡುಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುವಂತಹ ಈ ಅಣಬೆ ಅಥವಾ ಮಶ್ರೂಮ್ಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಅಲ್ಲದೇ ಮಳೆಗಾಲದ ಸಮಯದಲ್ಲಿ ಸ್ವಲ್ಪ ಹಗ್ಗದ ಬೆಲೆಯಲ್ಲೂ ಕೂಡ ಎಲ್ಲಾ ಕಡೆ ಸಿಗುತ್ತದೆ.
ಇನ್ನು ಬೇರೆ ಸಮಯದಲ್ಲೂ ಅಣಬೆ ಅಥವಾ ಮಶ್ರೂಮ್ ತಿನ್ನಬೇಕು ಎಂದರೆ, ಸೂಪರ್ ಮಾರ್ಕೆಟ್ಗಳಲ್ಲಿ ಇಲ್ಲಾಂದರೆ ದೊಡ್ಡ ದೊಡ್ಡ ಫುಡ್ ಮಾಲ್ ಗಳಲ್ಲಿ, ಆನ್ಲೈನ್ಗಳಲ್ಲಿ ಲಭ್ಯವಿರುತ್ತದೆ. ಆದರೆ ಬೆಲೆ ಮಾತ್ರ ದುಪ್ಪಟ್ಟು ಆಗಿರುತ್ತದೆ. ಮುಖ್ಯವಾಗಿ ಇದರಲ್ಲಿ ಯಥೇಚ್ಛವಾಗಿ ಪೋಷಕಾಂಶಗಳು ಇರುವ ಕಾರಣ, ಪ್ರತಿಯೊಬ್ಬರ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು.
ಆದರೆ ಹೆಚ್ಚಿನ ಜನರು ಇದರಲ್ಲಿರುವ ಆರೋಗ್ಯ ಲಾಭಗಳು ತಿಳಿಯದೆ ಇರುವ ಕಾರಣದಿಂದಾಗಿ ಇದರಿಂದ ದೂರ ಉಳಿಯುವವರೇ ಜಾಸ್ತಿ! ವಿಶೇಷವಾಗಿ ಇದರಲ್ಲಿ ಪ್ರೋಟೀನ್, ವಿಟಮಿನ್ಗಳು ಹಾಗೂ ನಾರಿನಾಂಶ ಹಾಗೂ ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿರುವುದರಿಂದ ಆರೋಗ್ಯವೃದ್ಧಿಗೆ ಬಹಳ ಒಳ್ಳೆಯದು.
ವಿಟಮಿನ್ ಡಿ ಕೊರತೆ ಸಮಸ್ಯೆ ನಿವಾರಿಸುತ್ತದೆ

ವಿಟಮಿನ್ ಡಿ ಕೊರೆತೆಯನ್ನು ಮಶ್ರೂಮ್ ನೀಗಿಸುತ್ತದೆ!!
ಹೌದು! ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಡಿ ಅಂಶ ಹೊಂದಿರುವ ಈ ಮಶ್ರೂಮ್ನ್ನು ವಾರಕ್ಕೆ ಒಮ್ಮೆಯಾದರೂ ಮಿತವಾಗಿ ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಹದಲ್ಲಿ ವಿಟಮಿನ್ ಡಿ ಅಂಶದ ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತದೆ. ಆದರೆ ಆಹಾರ ಕ್ರಮದಲ್ಲಿ ಮಶ್ರೂಮ್ ಬಳಸುವ ಮುನ್ನ ಸರಿಯಾಗಿ ನೀರಿನಲ್ಲಿ, ಸ್ವಚ್ಛ ಮಾಡಿ ಬೇಯಿಸಿ ತಿನ್ನಬೇಕು ಅಷ್ಟೇ!
ಅಧ್ಯಯನ ಏನು ಹೇಳುತ್ತದೆ?

ಕೊನೆ ಮಾತು

Add Mushrooms In Your Diet At Least Once A Week To Increase Vitamin D Levels Naturally
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am