ಬ್ರೇಕಿಂಗ್ ನ್ಯೂಸ್
02-03-22 10:01 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹೆಚ್ಚಾಗಿ ಮಳೆಗಾಲದ ಸಂದರ್ಭಗಳಲ್ಲಿ ಕಾಡುಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುವಂತಹ ಈ ಅಣಬೆ ಅಥವಾ ಮಶ್ರೂಮ್ಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಅಲ್ಲದೇ ಮಳೆಗಾಲದ ಸಮಯದಲ್ಲಿ ಸ್ವಲ್ಪ ಹಗ್ಗದ ಬೆಲೆಯಲ್ಲೂ ಕೂಡ ಎಲ್ಲಾ ಕಡೆ ಸಿಗುತ್ತದೆ.
ಇನ್ನು ಬೇರೆ ಸಮಯದಲ್ಲೂ ಅಣಬೆ ಅಥವಾ ಮಶ್ರೂಮ್ ತಿನ್ನಬೇಕು ಎಂದರೆ, ಸೂಪರ್ ಮಾರ್ಕೆಟ್ಗಳಲ್ಲಿ ಇಲ್ಲಾಂದರೆ ದೊಡ್ಡ ದೊಡ್ಡ ಫುಡ್ ಮಾಲ್ ಗಳಲ್ಲಿ, ಆನ್ಲೈನ್ಗಳಲ್ಲಿ ಲಭ್ಯವಿರುತ್ತದೆ. ಆದರೆ ಬೆಲೆ ಮಾತ್ರ ದುಪ್ಪಟ್ಟು ಆಗಿರುತ್ತದೆ. ಮುಖ್ಯವಾಗಿ ಇದರಲ್ಲಿ ಯಥೇಚ್ಛವಾಗಿ ಪೋಷಕಾಂಶಗಳು ಇರುವ ಕಾರಣ, ಪ್ರತಿಯೊಬ್ಬರ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು.
ಆದರೆ ಹೆಚ್ಚಿನ ಜನರು ಇದರಲ್ಲಿರುವ ಆರೋಗ್ಯ ಲಾಭಗಳು ತಿಳಿಯದೆ ಇರುವ ಕಾರಣದಿಂದಾಗಿ ಇದರಿಂದ ದೂರ ಉಳಿಯುವವರೇ ಜಾಸ್ತಿ! ವಿಶೇಷವಾಗಿ ಇದರಲ್ಲಿ ಪ್ರೋಟೀನ್, ವಿಟಮಿನ್ಗಳು ಹಾಗೂ ನಾರಿನಾಂಶ ಹಾಗೂ ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿರುವುದರಿಂದ ಆರೋಗ್ಯವೃದ್ಧಿಗೆ ಬಹಳ ಒಳ್ಳೆಯದು.
ವಿಟಮಿನ್ ಡಿ ಕೊರತೆ ಸಮಸ್ಯೆ ನಿವಾರಿಸುತ್ತದೆ
ವಿಟಮಿನ್ ಡಿ ಕೊರೆತೆಯನ್ನು ಮಶ್ರೂಮ್ ನೀಗಿಸುತ್ತದೆ!!
ಹೌದು! ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಡಿ ಅಂಶ ಹೊಂದಿರುವ ಈ ಮಶ್ರೂಮ್ನ್ನು ವಾರಕ್ಕೆ ಒಮ್ಮೆಯಾದರೂ ಮಿತವಾಗಿ ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಹದಲ್ಲಿ ವಿಟಮಿನ್ ಡಿ ಅಂಶದ ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತದೆ. ಆದರೆ ಆಹಾರ ಕ್ರಮದಲ್ಲಿ ಮಶ್ರೂಮ್ ಬಳಸುವ ಮುನ್ನ ಸರಿಯಾಗಿ ನೀರಿನಲ್ಲಿ, ಸ್ವಚ್ಛ ಮಾಡಿ ಬೇಯಿಸಿ ತಿನ್ನಬೇಕು ಅಷ್ಟೇ!
ಅಧ್ಯಯನ ಏನು ಹೇಳುತ್ತದೆ?
ಕೊನೆ ಮಾತು
Add Mushrooms In Your Diet At Least Once A Week To Increase Vitamin D Levels Naturally
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm