ಬ್ರೇಕಿಂಗ್ ನ್ಯೂಸ್
02-03-22 10:01 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹೆಚ್ಚಾಗಿ ಮಳೆಗಾಲದ ಸಂದರ್ಭಗಳಲ್ಲಿ ಕಾಡುಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುವಂತಹ ಈ ಅಣಬೆ ಅಥವಾ ಮಶ್ರೂಮ್ಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಅಲ್ಲದೇ ಮಳೆಗಾಲದ ಸಮಯದಲ್ಲಿ ಸ್ವಲ್ಪ ಹಗ್ಗದ ಬೆಲೆಯಲ್ಲೂ ಕೂಡ ಎಲ್ಲಾ ಕಡೆ ಸಿಗುತ್ತದೆ.
ಇನ್ನು ಬೇರೆ ಸಮಯದಲ್ಲೂ ಅಣಬೆ ಅಥವಾ ಮಶ್ರೂಮ್ ತಿನ್ನಬೇಕು ಎಂದರೆ, ಸೂಪರ್ ಮಾರ್ಕೆಟ್ಗಳಲ್ಲಿ ಇಲ್ಲಾಂದರೆ ದೊಡ್ಡ ದೊಡ್ಡ ಫುಡ್ ಮಾಲ್ ಗಳಲ್ಲಿ, ಆನ್ಲೈನ್ಗಳಲ್ಲಿ ಲಭ್ಯವಿರುತ್ತದೆ. ಆದರೆ ಬೆಲೆ ಮಾತ್ರ ದುಪ್ಪಟ್ಟು ಆಗಿರುತ್ತದೆ. ಮುಖ್ಯವಾಗಿ ಇದರಲ್ಲಿ ಯಥೇಚ್ಛವಾಗಿ ಪೋಷಕಾಂಶಗಳು ಇರುವ ಕಾರಣ, ಪ್ರತಿಯೊಬ್ಬರ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು.
ಆದರೆ ಹೆಚ್ಚಿನ ಜನರು ಇದರಲ್ಲಿರುವ ಆರೋಗ್ಯ ಲಾಭಗಳು ತಿಳಿಯದೆ ಇರುವ ಕಾರಣದಿಂದಾಗಿ ಇದರಿಂದ ದೂರ ಉಳಿಯುವವರೇ ಜಾಸ್ತಿ! ವಿಶೇಷವಾಗಿ ಇದರಲ್ಲಿ ಪ್ರೋಟೀನ್, ವಿಟಮಿನ್ಗಳು ಹಾಗೂ ನಾರಿನಾಂಶ ಹಾಗೂ ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿರುವುದರಿಂದ ಆರೋಗ್ಯವೃದ್ಧಿಗೆ ಬಹಳ ಒಳ್ಳೆಯದು.
ವಿಟಮಿನ್ ಡಿ ಕೊರತೆ ಸಮಸ್ಯೆ ನಿವಾರಿಸುತ್ತದೆ

ವಿಟಮಿನ್ ಡಿ ಕೊರೆತೆಯನ್ನು ಮಶ್ರೂಮ್ ನೀಗಿಸುತ್ತದೆ!!
ಹೌದು! ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಡಿ ಅಂಶ ಹೊಂದಿರುವ ಈ ಮಶ್ರೂಮ್ನ್ನು ವಾರಕ್ಕೆ ಒಮ್ಮೆಯಾದರೂ ಮಿತವಾಗಿ ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಹದಲ್ಲಿ ವಿಟಮಿನ್ ಡಿ ಅಂಶದ ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತದೆ. ಆದರೆ ಆಹಾರ ಕ್ರಮದಲ್ಲಿ ಮಶ್ರೂಮ್ ಬಳಸುವ ಮುನ್ನ ಸರಿಯಾಗಿ ನೀರಿನಲ್ಲಿ, ಸ್ವಚ್ಛ ಮಾಡಿ ಬೇಯಿಸಿ ತಿನ್ನಬೇಕು ಅಷ್ಟೇ!
ಅಧ್ಯಯನ ಏನು ಹೇಳುತ್ತದೆ?

ಕೊನೆ ಮಾತು

Add Mushrooms In Your Diet At Least Once A Week To Increase Vitamin D Levels Naturally
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm