ಬ್ರೇಕಿಂಗ್ ನ್ಯೂಸ್
02-03-22 10:01 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಹೆಚ್ಚಾಗಿ ಮಳೆಗಾಲದ ಸಂದರ್ಭಗಳಲ್ಲಿ ಕಾಡುಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುವಂತಹ ಈ ಅಣಬೆ ಅಥವಾ ಮಶ್ರೂಮ್ಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಒಳಗೊಂಡಿದೆ. ಅಲ್ಲದೇ ಮಳೆಗಾಲದ ಸಮಯದಲ್ಲಿ ಸ್ವಲ್ಪ ಹಗ್ಗದ ಬೆಲೆಯಲ್ಲೂ ಕೂಡ ಎಲ್ಲಾ ಕಡೆ ಸಿಗುತ್ತದೆ.
ಇನ್ನು ಬೇರೆ ಸಮಯದಲ್ಲೂ ಅಣಬೆ ಅಥವಾ ಮಶ್ರೂಮ್ ತಿನ್ನಬೇಕು ಎಂದರೆ, ಸೂಪರ್ ಮಾರ್ಕೆಟ್ಗಳಲ್ಲಿ ಇಲ್ಲಾಂದರೆ ದೊಡ್ಡ ದೊಡ್ಡ ಫುಡ್ ಮಾಲ್ ಗಳಲ್ಲಿ, ಆನ್ಲೈನ್ಗಳಲ್ಲಿ ಲಭ್ಯವಿರುತ್ತದೆ. ಆದರೆ ಬೆಲೆ ಮಾತ್ರ ದುಪ್ಪಟ್ಟು ಆಗಿರುತ್ತದೆ. ಮುಖ್ಯವಾಗಿ ಇದರಲ್ಲಿ ಯಥೇಚ್ಛವಾಗಿ ಪೋಷಕಾಂಶಗಳು ಇರುವ ಕಾರಣ, ಪ್ರತಿಯೊಬ್ಬರ ಆರೋಗ್ಯಕ್ಕೆ ಇದು ತುಂಬಾನೇ ಒಳ್ಳೆಯದು.
ಆದರೆ ಹೆಚ್ಚಿನ ಜನರು ಇದರಲ್ಲಿರುವ ಆರೋಗ್ಯ ಲಾಭಗಳು ತಿಳಿಯದೆ ಇರುವ ಕಾರಣದಿಂದಾಗಿ ಇದರಿಂದ ದೂರ ಉಳಿಯುವವರೇ ಜಾಸ್ತಿ! ವಿಶೇಷವಾಗಿ ಇದರಲ್ಲಿ ಪ್ರೋಟೀನ್, ವಿಟಮಿನ್ಗಳು ಹಾಗೂ ನಾರಿನಾಂಶ ಹಾಗೂ ಖನಿಜಾಂಶ ಮತ್ತು ಆಂಟಿಆಕ್ಸಿಡೆಂಟ್ ಗಳು ಕೂಡ ಸಮೃದ್ಧವಾಗಿರುವುದರಿಂದ ಆರೋಗ್ಯವೃದ್ಧಿಗೆ ಬಹಳ ಒಳ್ಳೆಯದು.
ವಿಟಮಿನ್ ಡಿ ಕೊರತೆ ಸಮಸ್ಯೆ ನಿವಾರಿಸುತ್ತದೆ

ವಿಟಮಿನ್ ಡಿ ಕೊರೆತೆಯನ್ನು ಮಶ್ರೂಮ್ ನೀಗಿಸುತ್ತದೆ!!
ಹೌದು! ತನ್ನಲ್ಲಿ ಅಪಾರ ಪ್ರಮಾಣದ ವಿಟಮಿನ್ ಡಿ ಅಂಶ ಹೊಂದಿರುವ ಈ ಮಶ್ರೂಮ್ನ್ನು ವಾರಕ್ಕೆ ಒಮ್ಮೆಯಾದರೂ ಮಿತವಾಗಿ ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ದೇಹದಲ್ಲಿ ವಿಟಮಿನ್ ಡಿ ಅಂಶದ ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತದೆ. ಆದರೆ ಆಹಾರ ಕ್ರಮದಲ್ಲಿ ಮಶ್ರೂಮ್ ಬಳಸುವ ಮುನ್ನ ಸರಿಯಾಗಿ ನೀರಿನಲ್ಲಿ, ಸ್ವಚ್ಛ ಮಾಡಿ ಬೇಯಿಸಿ ತಿನ್ನಬೇಕು ಅಷ್ಟೇ!
ಅಧ್ಯಯನ ಏನು ಹೇಳುತ್ತದೆ?

ಕೊನೆ ಮಾತು

Add Mushrooms In Your Diet At Least Once A Week To Increase Vitamin D Levels Naturally
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm