ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು
ಕಿತ್ತಳೆ ಹಣ್ಣಿನ ಜ್ಯೂಸ್
ಕ್ರ್ಯಾನ್ ಬರ್ರಿ ಜ್ಯೂಸ್
ದಾಳಿಂಬೆ ಹಣ್ಣಿನ ಜ್ಯೂಸ್
Hypertension, These Fruit Juices That Manage Your High Blood Pressure Naturally.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm