ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು
ಕಿತ್ತಳೆ ಹಣ್ಣಿನ ಜ್ಯೂಸ್
ಕ್ರ್ಯಾನ್ ಬರ್ರಿ ಜ್ಯೂಸ್
ದಾಳಿಂಬೆ ಹಣ್ಣಿನ ಜ್ಯೂಸ್
Hypertension, These Fruit Juices That Manage Your High Blood Pressure Naturally.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm