ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು

ಕಿತ್ತಳೆ ಹಣ್ಣಿನ ಜ್ಯೂಸ್

ಕ್ರ್ಯಾನ್ ಬರ್ರಿ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

Hypertension, These Fruit Juices That Manage Your High Blood Pressure Naturally.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am