ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು

ಕಿತ್ತಳೆ ಹಣ್ಣಿನ ಜ್ಯೂಸ್

ಕ್ರ್ಯಾನ್ ಬರ್ರಿ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

Hypertension, These Fruit Juices That Manage Your High Blood Pressure Naturally.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm