ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು

ಕಿತ್ತಳೆ ಹಣ್ಣಿನ ಜ್ಯೂಸ್

ಕ್ರ್ಯಾನ್ ಬರ್ರಿ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

Hypertension, These Fruit Juices That Manage Your High Blood Pressure Naturally.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm