ಬ್ರೇಕಿಂಗ್ ನ್ಯೂಸ್
12-03-22 10:22 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹ, ಇವೆರಡೂ ಕಾಯಿಲೆಗಳು ದೀರ್ಘಾಕಾಲದವರೆಗೆ ಮನುಷ್ಯನ ಆರೋಗ್ಯಕ್ಕೆ ತೊಂದರೆ ಕೊಂಡುವಂತಹ ಕಾಯಿಲೆಗಳು! ಒಂದು ವೇಳೆ, ಇವುಗಳನ್ನು ಸರಿಯಾಗಿ ನಿಯಂತ್ರಣ ಮಾಡದೇ ಹೋದರೆ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ತೊಂದರೆ ಕಟ್ಟಿಟ್ಟಬುತ್ತಿ!
ಇದಕ್ಕೆ ಕಾರಣಗಳನ್ನು ನೋಡುವುದಾದರೆ ಕೆಲವರಿಗೆ ಬದಲಾದ ಜೀವನ ಶೈಲಿಯಿಂದ ಈ ಸಮಸ್ಯೆಗಳು ಕಂಡು ಬಂದರೆ, ಇನ್ನು ಕೆಲವರಿಗೆ ತಮ್ಮ ಆರೋಗ್ಯ ಶೈಲಿಯಲ್ಲಿ ಬದಲಾವಣೆ ತಂದುಕೊಂಡ ನಂತರ ಕಂಡು ಬರುತ್ತಿರುವುದು ವಿಪರ್ಯಾಸ ಎನಿಸಿದೆ! ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರಿಗೆ ಹೆಚ್ಚಾಗಿ ರಕ್ತದೊತ್ತಡ ಸಮಸ್ಯೆಯು ಕಾಣಿಸುವುದು.
ಇದೆರಡು ಬಂದರೆ ಮತ್ತೆ ಕೇಳುವುದೇ ಬೇಡ, ಅದು ನರಕವಿದ್ದಂತೆ ಎಂದು ಅನುಭವಿಸಿದವರು ಹೇಳುವರು! ಅದರಲ್ಲೂ ಈ ಅಧಿಕ ರಕ್ತದೊತ್ತಡದ ಸಮಯದಲ್ಲಿ, ದೇಹದ ರಕ್ತದಲ್ಲಿ ಏರು ಪೇರಾಗುವುದರಿಂದ, ಮುಂದಿನ ದಿನಗಳಲ್ಲಿ ಹೃದಯಕ್ಕೆ ಅಪಾಯ ಉಂಟಾಗುವ ಸಂಭವ ಜಾಸ್ತಿ ಇರುತ್ತದೆ! ಹಾಗಾಗಿ ತಪ್ಪಿಯೂ ಹೈ ಬಿಪಿ ಅಥವಾ ರಕ್ತದೊತ್ತಡದ ಸಮಸ್ಯೆಯನ್ನು ಲೈಟ್ ಆಗಿ ತೆಗೆದುಕೊಳ್ಳಬಾರದು!
ರಕ್ತದೊತ್ತಡದ ಸಮಸ್ಯೆಯನ್ನು ಆದಷ್ಟು ಕಂಟ್ರೋಲ್ನಲ್ಲಿ ಇಡಬೇಕು

ಕಿತ್ತಳೆ ಹಣ್ಣಿನ ಜ್ಯೂಸ್

ಕ್ರ್ಯಾನ್ ಬರ್ರಿ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

Hypertension, These Fruit Juices That Manage Your High Blood Pressure Naturally.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm