ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?

ಆಯುರ್ವೇದದ ಪ್ರಕಾರ ತುಪ್ಪ

ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?

ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
:max_bytes(150000):strip_icc()/__opt__aboutcom__coeus__resources__content_migration__simply_recipes__uploads__2019__05__How-to-Make-Ghee-LEAD-5-84e49b4155f44aaf9576a1c9812b5266.jpg)
Empty Stomach Ghee Benefits According To Ayurveda.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am