ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?

ಆಯುರ್ವೇದದ ಪ್ರಕಾರ ತುಪ್ಪ

ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?

ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
:max_bytes(150000):strip_icc()/__opt__aboutcom__coeus__resources__content_migration__simply_recipes__uploads__2019__05__How-to-Make-Ghee-LEAD-5-84e49b4155f44aaf9576a1c9812b5266.jpg)
Empty Stomach Ghee Benefits According To Ayurveda.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm