ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?
ಆಯುರ್ವೇದದ ಪ್ರಕಾರ ತುಪ್ಪ
ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?
ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
Empty Stomach Ghee Benefits According To Ayurveda.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm