ಬ್ರೇಕಿಂಗ್ ನ್ಯೂಸ್
15-03-22 08:33 pm Source: Vijayakarnataka ಡಾಕ್ಟರ್ಸ್ ನೋಟ್
ತುಪ್ಪವು ಆಯುರ್ವೇದದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ಘಮ ಘಮ ತುಪ್ಪವು ಖಾದ್ಯವನ್ನು ಮಾತ್ರ ರುಚಿಯಾಗಿಸುವುದಿಲ್ಲ, ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದೆ.
ತುಪ್ಪವನ್ನು ನಮ್ಮ ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದರಲ್ಲಿರುವ ಉತ್ತಮ ಕೊಬ್ಬಿನಾಮ್ಲಗಳು ಆರೋಗ್ಯಕರವಾದ ಹೃದಯ ಮತ್ತು ಹೃದಯರಕ್ತನಾಳದ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಪ್ರತಿನಿತ್ಯ ಸಮತೋಲಿತ ಆಹಾರದ ಭಾಗವಾಗಿ ತುಪ್ಪವನ್ನು ಬಳಸುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಆಯುರ್ವೇದ ತಜ್ಞರು ಪ್ರತಿದಿನ ಬೆಳಿಗ್ಗೆ ಸ್ವಲ್ಪ ಪ್ರಮಾಣದ ತುಪ್ಪವನ್ನು ಸೇವನೆ ಮಾಡಬೇಕು ಎಂದು ಶಿಫಾರಸ್ಸು ಮಾಡುತ್ತಾರೆ. ಅಷ್ಟಕ್ಕೂ ಪ್ರತಿನಿತ್ಯ ತುಪ್ಪ ಸೇವನೆ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯಿರಿ.
ಪ್ರತಿನಿತ್ಯ ತುಪ್ಪ ಸೇವನೆ ಏಕೆ ಮಾಡಬೇಕು?

ಆಯುರ್ವೇದದ ಪ್ರಕಾರ ತುಪ್ಪ

ತುಪ್ಪವನ್ನು ಹೇಗೆ ಸೇವನೆ ಮಾಡಬೇಕು?

ಸಾಮಾನ್ಯವಾಗಿ ತುಪ್ಪವನ್ನು ಅನೇಕ ಭಕ್ಷ್ಯಗಳಿಗೆ ಸೇರಿಸಲಾಗುತ್ತದೆ. ಇದು ಖಾದ್ಯಕ್ಕೆ ವಿಶೇಷವಾದ ರುಚಿ ಮತ್ತು ಸುವಾಸನೆಯನ್ನು ನೀಡುತ್ತದೆ. ತಜ್ಞರ ಪ್ರಕಾರ, ಒಂದು ಚಮಚ ತುಪ್ಪವನ್ನು ಒಂದು ಲೋಟ ಉಗುರು ಬೆಚ್ಚಗಿನ ನೀರಿನೊಂದಿಗೆ ಸೇವಿಸುವುದು ದೇಹಕ್ಕೆ ಟಾನಿಕ್ನಂತೆ ಕೆಲಸ ಮಾಡುತ್ತದೆ ಎಂದು ಹೇಳುತ್ತಾರೆ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು. ಇದು ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ತುಪ್ಪದಿಂದ ಆರೋಗ್ಯ ಲಾಭ ಹೇಗೆ?
:max_bytes(150000):strip_icc()/__opt__aboutcom__coeus__resources__content_migration__simply_recipes__uploads__2019__05__How-to-Make-Ghee-LEAD-5-84e49b4155f44aaf9576a1c9812b5266.jpg)
Empty Stomach Ghee Benefits According To Ayurveda.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm