ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ

ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?

ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
![]()
Never Eat Cucumber And Tomatoes Together It Will Harm Your Digestive System!
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm