ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ

ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?

ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
![]()
Never Eat Cucumber And Tomatoes Together It Will Harm Your Digestive System!
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm