ಬ್ರೇಕಿಂಗ್ ನ್ಯೂಸ್
16-03-22 09:42 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ತಂಪು ಮಾಡಿಕೊಳ್ಳಲು ನಾವು ಬಗೆ ಬಗೆಯ ವಿವಿಧ ಹಣ್ಣುಗಳನ್ನು, ತಂಪು ಪಾನೀಯಗಳನ್ನು, ಐಸ್ ಕ್ರೀಂ ಇತ್ಯಾದಿಗಳನ್ನು ಸೇವನೆ ಮಾಡುತ್ತಿರುತ್ತೇವೆ. ಆರೋಗ್ಯ ದೃಷ್ಟಿಯಲ್ಲಿ ನೋಡುವುದಾದರೆ ವಿವಿಧ ಹಣ್ಣುಗಳ ಸಲಾಡ್ ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿ ಕೆಲಸ ಮಾಡುತ್ತವೆ. ತರಕಾರಿಗಳಲ್ಲಿ ಕೂಡ ಕೆಲವೊಂದು ಹೆಚ್ಚಿನ ಪ್ರಮಾಣದ ನೀರಿನ ಅಂಶವನ್ನು ಒಳಗೊಂಡ ತರಕಾರಿಗಳಿವೆ.
ಕೆಲವೊಂದು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯ ಪರಿಣಾಮಗಳು ಉಂಟಾಗಬಹುದು. ಇನ್ನು ಕೆಲವು ಆಹಾರ ಪದಾರ್ಥಗಳನ್ನು ಅವುಗಳ ನೈಸರ್ಗಿಕ ರೂಪದಲ್ಲಿದ್ದರೂ ಕೂಡ ಅವುಗಳನ್ನು ಒಟ್ಟಿಗೆ ಸೇವಿಸುವಂತಿಲ್ಲ. ಉದಾಹರಣೆಗೆ ಈ ಲೇಖನದಲ್ಲಿ ಚರ್ಚೆ ಮಾಡಲಾಗುತ್ತಿರುವ ಟೊಮೆಟೊ ಮತ್ತು ಸೌತೆಕಾಯಿ. ತಜ್ಞರ ಪ್ರಕಾರ ಟೊಮೆಟೊ ಮತ್ತು ಸೌತೆಕಾಯಿಯನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಒಟ್ಟಿಗೆ ತಿನ್ನಬಾರದಂತೆ.ಇದರಿಂದ ಜೀರ್ಣಾಂಗದ ಮೇಲೆ ಹಾಗೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆಯೆಂದು ತಜ್ಞರು ವಾದ ಮಾಡುತ್ತಾರೆ.ಹಾಗಾಗಿ ಈ ವಿಷಯವನ್ನು ತಿಳಿದುಕೊಳ್ಳಲು ಮತ್ತು ನಿಮಗಿರುವ ಕಾತರವನ್ನು ದೂರ ಮಾಡಲು ಇವುಗಳ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದೇವೆ.
ಸೌತೆಕಾಯಿ ಟೊಮೆಟೊ ಕಾಂಬಿನೇಷನ್ ಬಗ್ಗೆ ತಜ್ಞರು ಏನು ಹೇಳುತ್ತಾರೆ ?
ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಲವು ಆಹಾರ ಕಾಂಬಿನೇಷನ್ ಗಳ ಪ್ರಭಾವ

ಟೊಮೆಟೋ ಮತ್ತು ಸೌತೆಕಾಯಿ ಏಕೆ ಪೂರ್ವ ಪಶ್ಚಿಮ?

ಜೀರ್ಣಾಂಗ ಪ್ರಕ್ರಿಯೆಯಲ್ಲಿ ಟೊಮೆಟೊ ಮತ್ತು ಸೌತೆಕಾಯಿಗಳ ಪಾತ್ರ
![]()
Never Eat Cucumber And Tomatoes Together It Will Harm Your Digestive System!
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am