ಬ್ರೇಕಿಂಗ್ ನ್ಯೂಸ್
19-03-22 08:50 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಅಥವಾ ಬಿಪಿ ಸಮಸ್ಯೆ ಹೆಚ್ಚಿನವರ ಪ್ರಾಣ ಹಿಂಡುತ್ತಿದೆ. ಅಸಮರ್ಪಕ ಜೀವನ ಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ. ವೈದ್ಯರೇ ಹೇಳುವ ಪ್ರಕಾರ ರಕ್ತದ ಒತ್ತಡವನ್ನು ಹೆಚ್ಚು ಅಥವಾ ಕಡಿಮೆ ಆಗದಂತೆ ನೋಡಿಕೊಳ್ಳುವುದು ಬಹು ಮುಖ್ಯ. ಒಂದು ವೇಳೆ ಇದರಲ್ಲಿ ಏರುಪೇರಾದರೆ ಮುಂಬರುವ ದಿನಗಳಲ್ಲಿ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗಿ ಬರುತ್ತದೆ.
ಹೀಗಾಗಿ, ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಗಳನ್ನು ಸೇವಿಸಿದರೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು. ಕೇವಲ ರಕ್ತದೊತ್ತಡ ಮಾತ್ರವಲ್ಲದೆ, ನಾವು ಸೇವನೆ ಮಾಡುವಂತಹ ಆಹಾರವು ಆರೋಗ್ಯಕಾರಿಯಾಗಿದ್ದರೆ, ಆಗ ಪ್ರತಿಯೊಂದು ಅನಾರೋಗ್ಯಗಳನ್ನು ದೂರವಿಡಬಹುದು. ಬನ್ನ ಇಂದಿನ ಲೇಖನದಲ್ಲಿ ರಕ್ತದೊತ್ತಡದ ಸಮಸ್ಯೆಗೆ ಹಸಿ ಈರುಳ್ಳಿ ಸೇವಿಸುವುದರ ಮೂಲ ಹೇಗೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬುದನ್ನು ನೋಡೋಣ...
ಬಿಪಿ ಸಮಸ್ಯೆ ಬರಲು ಕೆಲವೊಂದು ಕಾರಣಗಳು

ಈರುಳ್ಳಿಯ ಪ್ರಯೋಜನಗಳು

ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ...
ಬೇಯಿಸಿ ತಿನ್ನುವುದರ ಬದಲು ಹಸಿಯಾಗಿ ತಿನ್ನಿ!

ಮೊಸರಿನ ಜೊತೆ

Impressive Health Benefits Of Raw Onions To Control Blood Pressure.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm