ಬ್ರೇಕಿಂಗ್ ನ್ಯೂಸ್
19-03-22 08:50 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಅಥವಾ ಬಿಪಿ ಸಮಸ್ಯೆ ಹೆಚ್ಚಿನವರ ಪ್ರಾಣ ಹಿಂಡುತ್ತಿದೆ. ಅಸಮರ್ಪಕ ಜೀವನ ಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ. ವೈದ್ಯರೇ ಹೇಳುವ ಪ್ರಕಾರ ರಕ್ತದ ಒತ್ತಡವನ್ನು ಹೆಚ್ಚು ಅಥವಾ ಕಡಿಮೆ ಆಗದಂತೆ ನೋಡಿಕೊಳ್ಳುವುದು ಬಹು ಮುಖ್ಯ. ಒಂದು ವೇಳೆ ಇದರಲ್ಲಿ ಏರುಪೇರಾದರೆ ಮುಂಬರುವ ದಿನಗಳಲ್ಲಿ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗಿ ಬರುತ್ತದೆ.
ಹೀಗಾಗಿ, ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಗಳನ್ನು ಸೇವಿಸಿದರೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು. ಕೇವಲ ರಕ್ತದೊತ್ತಡ ಮಾತ್ರವಲ್ಲದೆ, ನಾವು ಸೇವನೆ ಮಾಡುವಂತಹ ಆಹಾರವು ಆರೋಗ್ಯಕಾರಿಯಾಗಿದ್ದರೆ, ಆಗ ಪ್ರತಿಯೊಂದು ಅನಾರೋಗ್ಯಗಳನ್ನು ದೂರವಿಡಬಹುದು. ಬನ್ನ ಇಂದಿನ ಲೇಖನದಲ್ಲಿ ರಕ್ತದೊತ್ತಡದ ಸಮಸ್ಯೆಗೆ ಹಸಿ ಈರುಳ್ಳಿ ಸೇವಿಸುವುದರ ಮೂಲ ಹೇಗೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬುದನ್ನು ನೋಡೋಣ...
ಬಿಪಿ ಸಮಸ್ಯೆ ಬರಲು ಕೆಲವೊಂದು ಕಾರಣಗಳು

ಈರುಳ್ಳಿಯ ಪ್ರಯೋಜನಗಳು

ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ...
ಬೇಯಿಸಿ ತಿನ್ನುವುದರ ಬದಲು ಹಸಿಯಾಗಿ ತಿನ್ನಿ!

ಮೊಸರಿನ ಜೊತೆ

Impressive Health Benefits Of Raw Onions To Control Blood Pressure.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm