ಬ್ರೇಕಿಂಗ್ ನ್ಯೂಸ್
19-03-22 08:50 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಅಥವಾ ಬಿಪಿ ಸಮಸ್ಯೆ ಹೆಚ್ಚಿನವರ ಪ್ರಾಣ ಹಿಂಡುತ್ತಿದೆ. ಅಸಮರ್ಪಕ ಜೀವನ ಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸದೇ ಇರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ. ವೈದ್ಯರೇ ಹೇಳುವ ಪ್ರಕಾರ ರಕ್ತದ ಒತ್ತಡವನ್ನು ಹೆಚ್ಚು ಅಥವಾ ಕಡಿಮೆ ಆಗದಂತೆ ನೋಡಿಕೊಳ್ಳುವುದು ಬಹು ಮುಖ್ಯ. ಒಂದು ವೇಳೆ ಇದರಲ್ಲಿ ಏರುಪೇರಾದರೆ ಮುಂಬರುವ ದಿನಗಳಲ್ಲಿ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗಿ ಬರುತ್ತದೆ.
ಹೀಗಾಗಿ, ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಗಳನ್ನು ಸೇವಿಸಿದರೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು. ಕೇವಲ ರಕ್ತದೊತ್ತಡ ಮಾತ್ರವಲ್ಲದೆ, ನಾವು ಸೇವನೆ ಮಾಡುವಂತಹ ಆಹಾರವು ಆರೋಗ್ಯಕಾರಿಯಾಗಿದ್ದರೆ, ಆಗ ಪ್ರತಿಯೊಂದು ಅನಾರೋಗ್ಯಗಳನ್ನು ದೂರವಿಡಬಹುದು. ಬನ್ನ ಇಂದಿನ ಲೇಖನದಲ್ಲಿ ರಕ್ತದೊತ್ತಡದ ಸಮಸ್ಯೆಗೆ ಹಸಿ ಈರುಳ್ಳಿ ಸೇವಿಸುವುದರ ಮೂಲ ಹೇಗೆ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬುದನ್ನು ನೋಡೋಣ...
ಬಿಪಿ ಸಮಸ್ಯೆ ಬರಲು ಕೆಲವೊಂದು ಕಾರಣಗಳು

ಈರುಳ್ಳಿಯ ಪ್ರಯೋಜನಗಳು

ಬಿಪಿ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ...
ಬೇಯಿಸಿ ತಿನ್ನುವುದರ ಬದಲು ಹಸಿಯಾಗಿ ತಿನ್ನಿ!

ಮೊಸರಿನ ಜೊತೆ

Impressive Health Benefits Of Raw Onions To Control Blood Pressure.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am