ಬ್ರೇಕಿಂಗ್ ನ್ಯೂಸ್
21-03-22 09:03 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹವು ಕೂಡ ಒಂದು ತಾಪಮಾನವನ್ನು ಹೊಂದಿದ್ದು, ಅದು ತನಗೆ ಬೇಕಾದಂತೆ ಕೆಲವೊಂದು ಸಲ ಏರುಪೇರು ಆಗುತ್ತಲಿರುವುದು. ಆದರೆ ಕೆಲವರ ದೇಹದ ಉಷ್ಣತೆಯು ಅತಿಯಾಗಿ ಇರುವುದು. ಇದರಿಂದ ಅವರ ಕೈಗಳನ್ನು ಹಿಡಿದರೆ ನಿಮಗೆ ಬಿಸಿಯಾಗಿರುವ ವಸ್ತುವನ್ನು ಹಿಡಿದ ಅನುಭವ ಆಗಬಹುದು. ಚಳಿಗಾಲವಾಗಲಿ ಅಥವಾ ಬೇಸಿಗೆಯಾಗಲಿ, ಅವರ ದೇಹದ ಉಷ್ಣತೆ ಮಾತ್ರ ಒಂದೇ ರೀತಿಯಲ್ಲಿ ಇರುವುದು.
ಸಾಮಾನ್ಯವಾಗಿ ಮನುಷ್ಯರ ದೇಹದ ತಾಪಮಾನವು 98.6 ಡಿಗ್ರಿ ಫೇರ್ಹನ್ಹೀಟ್ ನಿಂದ 37 ಡಿಗ್ರಿ ಸೆಲ್ಸಿಯಸ್ ತನಕ ಇರುವುದು. ಕೆಲವೊಮ್ಮೆ ಹೊರಗಿನ ಹವಾಮಾನ, ಅನಾರೋಗ್ಯ ಆಹಾರ, ಸ್ವಚ್ಛತೆ ಇಲ್ಲದೆ ಇರುವುದು ಮತ್ತು ಅನಾರೋಗ್ಯದಿಂದ ದೇಹದ ಉಷ್ಣತೆಯು ಹೆಚ್ಚಾಗಬಹುದು. ಇದನ್ನು ಉಷ್ಣತೆಯ ಒತ್ತಡ ಎಂದು ಹೇಳಲಾಗುತ್ತದೆ.
ನಿರ್ಜಲೀಕರಣ, ಹೆಚ್ಚಿನ ಸಮಯವನ್ನು ಹವಾನಿಯಂತ್ರಿತ ಕೋಣೆಯಲ್ಲಿ ಕಳೆಯುವುದು ಅಥವಾ ಬಿಸಿಲಿನಲ್ಲಿ ಇರುವುದು ಇತ್ಯಾದಿಗಳು ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ. ತುಂಬಾ ಖಾರದ ಆಹಾರ, ವ್ಯಾಯಾಮದ ಬಳಿಕ ತಕ್ಷಣವೇ ಸ್ನಾನ ಮಾಡದೆ ಇರುವುದು. ಹೈಪರ್ ಥೈರಾಯ್ಡಿಸಂ, ಸಂಧಿವಾತ ಇತ್ಯಾದಿಗಳಿಂದ ಬಳಲುತ್ತಿರುವುದು ಕೂಡ ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ.
ಉಷ್ಣತೆಯ ಒತ್ತಡದಿಂದಾಗಿ ದೈನಂದಿನ ಚಟುವಟಿಕೆ ಮೇಲೆ ಪರಿಣಾಮ ಬೀರುವುದು. ಇದರಿಂದಾಗಿ ನಿಶ್ಯಕ್ತಿ, ಬಳಲಿಕೆ, ವಾಕರಿಕೆ ಮತ್ತು ತಲೆನೋವು ಕಾಣಿಸಬಹುದು. ಸ್ನಾಯುಗಳಲ್ಲಿ ನೋವು, ತೀವ್ರ ರೀತಿಯ ಬಳಲಿಕೆ ಮತ್ತು ಹೃದಯದ ಸಮಸ್ಯೆಯು ಕಾರಣ. ಇಂತಹ ಸಂದರ್ಭದಲ್ಲಿ ದೇಹದ ತಾಪಮಾನ ತಗ್ಗಿಸಲು ಕೆಲವೊಂದು ಕ್ರಮಗಳನ್ನು ತೆಗೆದುಕೊಳ್ಳಬೇಕು. ದೇಹದ ತಾಪಮಾನ ತಗ್ಗಿಸಲು ಯಾವ ಮನೆಮದ್ದುಗಳನ್ನು ಬಳಸಬೇಕು ಎಂದು ನೀವು ತಿಳಿಯಿರಿ...
ಎಳನೀರು

ಇದು ದೇಹಕ್ಕೆ ಪುನಶ್ಚೇತನ ನೀಡುವುದರ ಜತೆಗೆ ದೇಹವನ್ನು ತಂಪಾಗಿಸುವುದು. ಪ್ರಮುಖ ವಿಟಮಿನ್ ಗಳು, ಖನಿಜಾಂಶಗಳು ಹಾಗೂ ಎಲೆಕ್ಟ್ರೋಲೈಟ್ ಗಳು ಇದರಲ್ಲಿದ್ದು, ಉಷ್ಣತೆಯ ಒತ್ತಡದಿಂದ ಬೆವರುವುದರಿಂದ ಕಳೆದುಕೊಳ್ಳುವ ಪ್ರಮುಖ ಖನಿಜಾಂಶಗಳನ್ನು ಇದು ಒದಗಿಸುವುದು. ಒಂದು ಲೋಟ ಸೀಯಾಳ ಕುಡಿದರೆ ಅದರಿಂದ ದೇಹವನ್ನು ತಂಪಾಗಿ ಇಡಬಹುದು.
ಅಲೋವೆರಾ ಲೋಳೆ

ಪುದೀನಾ ಎಲೆಗಳು

ಮಜ್ಜಿಗೆ

ತಂಪು ನೀರಿನ ಸ್ನಾನ
ಹೈಡ್ರೇಟ್ ಮಾಡುವ ಆಹಾರ
ನಿಯಮಿತ ವ್ಯಾಯಾಮ
ಸಡಿಲ ಬಟ್ಟೆಗಳನ್ನು ಧರಿಸಿ
![]()
ತಂಪು ಶಾಖ ಕೊಡಿ
![]()
ಐಸ್ ಟೀ

ಕೊನೆ ಮಾತು
How To Reduce Body Heat Naturally During Summer.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am