ಬ್ರೇಕಿಂಗ್ ನ್ಯೂಸ್
21-03-22 09:03 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹವು ಕೂಡ ಒಂದು ತಾಪಮಾನವನ್ನು ಹೊಂದಿದ್ದು, ಅದು ತನಗೆ ಬೇಕಾದಂತೆ ಕೆಲವೊಂದು ಸಲ ಏರುಪೇರು ಆಗುತ್ತಲಿರುವುದು. ಆದರೆ ಕೆಲವರ ದೇಹದ ಉಷ್ಣತೆಯು ಅತಿಯಾಗಿ ಇರುವುದು. ಇದರಿಂದ ಅವರ ಕೈಗಳನ್ನು ಹಿಡಿದರೆ ನಿಮಗೆ ಬಿಸಿಯಾಗಿರುವ ವಸ್ತುವನ್ನು ಹಿಡಿದ ಅನುಭವ ಆಗಬಹುದು. ಚಳಿಗಾಲವಾಗಲಿ ಅಥವಾ ಬೇಸಿಗೆಯಾಗಲಿ, ಅವರ ದೇಹದ ಉಷ್ಣತೆ ಮಾತ್ರ ಒಂದೇ ರೀತಿಯಲ್ಲಿ ಇರುವುದು.
ಸಾಮಾನ್ಯವಾಗಿ ಮನುಷ್ಯರ ದೇಹದ ತಾಪಮಾನವು 98.6 ಡಿಗ್ರಿ ಫೇರ್ಹನ್ಹೀಟ್ ನಿಂದ 37 ಡಿಗ್ರಿ ಸೆಲ್ಸಿಯಸ್ ತನಕ ಇರುವುದು. ಕೆಲವೊಮ್ಮೆ ಹೊರಗಿನ ಹವಾಮಾನ, ಅನಾರೋಗ್ಯ ಆಹಾರ, ಸ್ವಚ್ಛತೆ ಇಲ್ಲದೆ ಇರುವುದು ಮತ್ತು ಅನಾರೋಗ್ಯದಿಂದ ದೇಹದ ಉಷ್ಣತೆಯು ಹೆಚ್ಚಾಗಬಹುದು. ಇದನ್ನು ಉಷ್ಣತೆಯ ಒತ್ತಡ ಎಂದು ಹೇಳಲಾಗುತ್ತದೆ.
ನಿರ್ಜಲೀಕರಣ, ಹೆಚ್ಚಿನ ಸಮಯವನ್ನು ಹವಾನಿಯಂತ್ರಿತ ಕೋಣೆಯಲ್ಲಿ ಕಳೆಯುವುದು ಅಥವಾ ಬಿಸಿಲಿನಲ್ಲಿ ಇರುವುದು ಇತ್ಯಾದಿಗಳು ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ. ತುಂಬಾ ಖಾರದ ಆಹಾರ, ವ್ಯಾಯಾಮದ ಬಳಿಕ ತಕ್ಷಣವೇ ಸ್ನಾನ ಮಾಡದೆ ಇರುವುದು. ಹೈಪರ್ ಥೈರಾಯ್ಡಿಸಂ, ಸಂಧಿವಾತ ಇತ್ಯಾದಿಗಳಿಂದ ಬಳಲುತ್ತಿರುವುದು ಕೂಡ ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ.
ಉಷ್ಣತೆಯ ಒತ್ತಡದಿಂದಾಗಿ ದೈನಂದಿನ ಚಟುವಟಿಕೆ ಮೇಲೆ ಪರಿಣಾಮ ಬೀರುವುದು. ಇದರಿಂದಾಗಿ ನಿಶ್ಯಕ್ತಿ, ಬಳಲಿಕೆ, ವಾಕರಿಕೆ ಮತ್ತು ತಲೆನೋವು ಕಾಣಿಸಬಹುದು. ಸ್ನಾಯುಗಳಲ್ಲಿ ನೋವು, ತೀವ್ರ ರೀತಿಯ ಬಳಲಿಕೆ ಮತ್ತು ಹೃದಯದ ಸಮಸ್ಯೆಯು ಕಾರಣ. ಇಂತಹ ಸಂದರ್ಭದಲ್ಲಿ ದೇಹದ ತಾಪಮಾನ ತಗ್ಗಿಸಲು ಕೆಲವೊಂದು ಕ್ರಮಗಳನ್ನು ತೆಗೆದುಕೊಳ್ಳಬೇಕು. ದೇಹದ ತಾಪಮಾನ ತಗ್ಗಿಸಲು ಯಾವ ಮನೆಮದ್ದುಗಳನ್ನು ಬಳಸಬೇಕು ಎಂದು ನೀವು ತಿಳಿಯಿರಿ...
ಎಳನೀರು

ಇದು ದೇಹಕ್ಕೆ ಪುನಶ್ಚೇತನ ನೀಡುವುದರ ಜತೆಗೆ ದೇಹವನ್ನು ತಂಪಾಗಿಸುವುದು. ಪ್ರಮುಖ ವಿಟಮಿನ್ ಗಳು, ಖನಿಜಾಂಶಗಳು ಹಾಗೂ ಎಲೆಕ್ಟ್ರೋಲೈಟ್ ಗಳು ಇದರಲ್ಲಿದ್ದು, ಉಷ್ಣತೆಯ ಒತ್ತಡದಿಂದ ಬೆವರುವುದರಿಂದ ಕಳೆದುಕೊಳ್ಳುವ ಪ್ರಮುಖ ಖನಿಜಾಂಶಗಳನ್ನು ಇದು ಒದಗಿಸುವುದು. ಒಂದು ಲೋಟ ಸೀಯಾಳ ಕುಡಿದರೆ ಅದರಿಂದ ದೇಹವನ್ನು ತಂಪಾಗಿ ಇಡಬಹುದು.
ಅಲೋವೆರಾ ಲೋಳೆ

ಪುದೀನಾ ಎಲೆಗಳು

ಮಜ್ಜಿಗೆ

ತಂಪು ನೀರಿನ ಸ್ನಾನ
ಹೈಡ್ರೇಟ್ ಮಾಡುವ ಆಹಾರ
ನಿಯಮಿತ ವ್ಯಾಯಾಮ
ಸಡಿಲ ಬಟ್ಟೆಗಳನ್ನು ಧರಿಸಿ
![]()
ತಂಪು ಶಾಖ ಕೊಡಿ
![]()
ಐಸ್ ಟೀ

ಕೊನೆ ಮಾತು
How To Reduce Body Heat Naturally During Summer.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm