ಬ್ರೇಕಿಂಗ್ ನ್ಯೂಸ್
21-03-22 09:03 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹವು ಕೂಡ ಒಂದು ತಾಪಮಾನವನ್ನು ಹೊಂದಿದ್ದು, ಅದು ತನಗೆ ಬೇಕಾದಂತೆ ಕೆಲವೊಂದು ಸಲ ಏರುಪೇರು ಆಗುತ್ತಲಿರುವುದು. ಆದರೆ ಕೆಲವರ ದೇಹದ ಉಷ್ಣತೆಯು ಅತಿಯಾಗಿ ಇರುವುದು. ಇದರಿಂದ ಅವರ ಕೈಗಳನ್ನು ಹಿಡಿದರೆ ನಿಮಗೆ ಬಿಸಿಯಾಗಿರುವ ವಸ್ತುವನ್ನು ಹಿಡಿದ ಅನುಭವ ಆಗಬಹುದು. ಚಳಿಗಾಲವಾಗಲಿ ಅಥವಾ ಬೇಸಿಗೆಯಾಗಲಿ, ಅವರ ದೇಹದ ಉಷ್ಣತೆ ಮಾತ್ರ ಒಂದೇ ರೀತಿಯಲ್ಲಿ ಇರುವುದು.
ಸಾಮಾನ್ಯವಾಗಿ ಮನುಷ್ಯರ ದೇಹದ ತಾಪಮಾನವು 98.6 ಡಿಗ್ರಿ ಫೇರ್ಹನ್ಹೀಟ್ ನಿಂದ 37 ಡಿಗ್ರಿ ಸೆಲ್ಸಿಯಸ್ ತನಕ ಇರುವುದು. ಕೆಲವೊಮ್ಮೆ ಹೊರಗಿನ ಹವಾಮಾನ, ಅನಾರೋಗ್ಯ ಆಹಾರ, ಸ್ವಚ್ಛತೆ ಇಲ್ಲದೆ ಇರುವುದು ಮತ್ತು ಅನಾರೋಗ್ಯದಿಂದ ದೇಹದ ಉಷ್ಣತೆಯು ಹೆಚ್ಚಾಗಬಹುದು. ಇದನ್ನು ಉಷ್ಣತೆಯ ಒತ್ತಡ ಎಂದು ಹೇಳಲಾಗುತ್ತದೆ.
ನಿರ್ಜಲೀಕರಣ, ಹೆಚ್ಚಿನ ಸಮಯವನ್ನು ಹವಾನಿಯಂತ್ರಿತ ಕೋಣೆಯಲ್ಲಿ ಕಳೆಯುವುದು ಅಥವಾ ಬಿಸಿಲಿನಲ್ಲಿ ಇರುವುದು ಇತ್ಯಾದಿಗಳು ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ. ತುಂಬಾ ಖಾರದ ಆಹಾರ, ವ್ಯಾಯಾಮದ ಬಳಿಕ ತಕ್ಷಣವೇ ಸ್ನಾನ ಮಾಡದೆ ಇರುವುದು. ಹೈಪರ್ ಥೈರಾಯ್ಡಿಸಂ, ಸಂಧಿವಾತ ಇತ್ಯಾದಿಗಳಿಂದ ಬಳಲುತ್ತಿರುವುದು ಕೂಡ ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ.
ಉಷ್ಣತೆಯ ಒತ್ತಡದಿಂದಾಗಿ ದೈನಂದಿನ ಚಟುವಟಿಕೆ ಮೇಲೆ ಪರಿಣಾಮ ಬೀರುವುದು. ಇದರಿಂದಾಗಿ ನಿಶ್ಯಕ್ತಿ, ಬಳಲಿಕೆ, ವಾಕರಿಕೆ ಮತ್ತು ತಲೆನೋವು ಕಾಣಿಸಬಹುದು. ಸ್ನಾಯುಗಳಲ್ಲಿ ನೋವು, ತೀವ್ರ ರೀತಿಯ ಬಳಲಿಕೆ ಮತ್ತು ಹೃದಯದ ಸಮಸ್ಯೆಯು ಕಾರಣ. ಇಂತಹ ಸಂದರ್ಭದಲ್ಲಿ ದೇಹದ ತಾಪಮಾನ ತಗ್ಗಿಸಲು ಕೆಲವೊಂದು ಕ್ರಮಗಳನ್ನು ತೆಗೆದುಕೊಳ್ಳಬೇಕು. ದೇಹದ ತಾಪಮಾನ ತಗ್ಗಿಸಲು ಯಾವ ಮನೆಮದ್ದುಗಳನ್ನು ಬಳಸಬೇಕು ಎಂದು ನೀವು ತಿಳಿಯಿರಿ...
ಎಳನೀರು

ಇದು ದೇಹಕ್ಕೆ ಪುನಶ್ಚೇತನ ನೀಡುವುದರ ಜತೆಗೆ ದೇಹವನ್ನು ತಂಪಾಗಿಸುವುದು. ಪ್ರಮುಖ ವಿಟಮಿನ್ ಗಳು, ಖನಿಜಾಂಶಗಳು ಹಾಗೂ ಎಲೆಕ್ಟ್ರೋಲೈಟ್ ಗಳು ಇದರಲ್ಲಿದ್ದು, ಉಷ್ಣತೆಯ ಒತ್ತಡದಿಂದ ಬೆವರುವುದರಿಂದ ಕಳೆದುಕೊಳ್ಳುವ ಪ್ರಮುಖ ಖನಿಜಾಂಶಗಳನ್ನು ಇದು ಒದಗಿಸುವುದು. ಒಂದು ಲೋಟ ಸೀಯಾಳ ಕುಡಿದರೆ ಅದರಿಂದ ದೇಹವನ್ನು ತಂಪಾಗಿ ಇಡಬಹುದು.
ಅಲೋವೆರಾ ಲೋಳೆ

ಪುದೀನಾ ಎಲೆಗಳು

ಮಜ್ಜಿಗೆ

ತಂಪು ನೀರಿನ ಸ್ನಾನ
ಹೈಡ್ರೇಟ್ ಮಾಡುವ ಆಹಾರ
ನಿಯಮಿತ ವ್ಯಾಯಾಮ
ಸಡಿಲ ಬಟ್ಟೆಗಳನ್ನು ಧರಿಸಿ
![]()
ತಂಪು ಶಾಖ ಕೊಡಿ
![]()
ಐಸ್ ಟೀ

ಕೊನೆ ಮಾತು
How To Reduce Body Heat Naturally During Summer.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm