ಬ್ರೇಕಿಂಗ್ ನ್ಯೂಸ್
21-03-22 09:03 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹವು ಕೂಡ ಒಂದು ತಾಪಮಾನವನ್ನು ಹೊಂದಿದ್ದು, ಅದು ತನಗೆ ಬೇಕಾದಂತೆ ಕೆಲವೊಂದು ಸಲ ಏರುಪೇರು ಆಗುತ್ತಲಿರುವುದು. ಆದರೆ ಕೆಲವರ ದೇಹದ ಉಷ್ಣತೆಯು ಅತಿಯಾಗಿ ಇರುವುದು. ಇದರಿಂದ ಅವರ ಕೈಗಳನ್ನು ಹಿಡಿದರೆ ನಿಮಗೆ ಬಿಸಿಯಾಗಿರುವ ವಸ್ತುವನ್ನು ಹಿಡಿದ ಅನುಭವ ಆಗಬಹುದು. ಚಳಿಗಾಲವಾಗಲಿ ಅಥವಾ ಬೇಸಿಗೆಯಾಗಲಿ, ಅವರ ದೇಹದ ಉಷ್ಣತೆ ಮಾತ್ರ ಒಂದೇ ರೀತಿಯಲ್ಲಿ ಇರುವುದು.
ಸಾಮಾನ್ಯವಾಗಿ ಮನುಷ್ಯರ ದೇಹದ ತಾಪಮಾನವು 98.6 ಡಿಗ್ರಿ ಫೇರ್ಹನ್ಹೀಟ್ ನಿಂದ 37 ಡಿಗ್ರಿ ಸೆಲ್ಸಿಯಸ್ ತನಕ ಇರುವುದು. ಕೆಲವೊಮ್ಮೆ ಹೊರಗಿನ ಹವಾಮಾನ, ಅನಾರೋಗ್ಯ ಆಹಾರ, ಸ್ವಚ್ಛತೆ ಇಲ್ಲದೆ ಇರುವುದು ಮತ್ತು ಅನಾರೋಗ್ಯದಿಂದ ದೇಹದ ಉಷ್ಣತೆಯು ಹೆಚ್ಚಾಗಬಹುದು. ಇದನ್ನು ಉಷ್ಣತೆಯ ಒತ್ತಡ ಎಂದು ಹೇಳಲಾಗುತ್ತದೆ.
ನಿರ್ಜಲೀಕರಣ, ಹೆಚ್ಚಿನ ಸಮಯವನ್ನು ಹವಾನಿಯಂತ್ರಿತ ಕೋಣೆಯಲ್ಲಿ ಕಳೆಯುವುದು ಅಥವಾ ಬಿಸಿಲಿನಲ್ಲಿ ಇರುವುದು ಇತ್ಯಾದಿಗಳು ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ. ತುಂಬಾ ಖಾರದ ಆಹಾರ, ವ್ಯಾಯಾಮದ ಬಳಿಕ ತಕ್ಷಣವೇ ಸ್ನಾನ ಮಾಡದೆ ಇರುವುದು. ಹೈಪರ್ ಥೈರಾಯ್ಡಿಸಂ, ಸಂಧಿವಾತ ಇತ್ಯಾದಿಗಳಿಂದ ಬಳಲುತ್ತಿರುವುದು ಕೂಡ ದೇಹದ ತಾಪಮಾನ ಹೆಚ್ಚಾಗಲು ಕಾರಣವಾಗಿದೆ.
ಉಷ್ಣತೆಯ ಒತ್ತಡದಿಂದಾಗಿ ದೈನಂದಿನ ಚಟುವಟಿಕೆ ಮೇಲೆ ಪರಿಣಾಮ ಬೀರುವುದು. ಇದರಿಂದಾಗಿ ನಿಶ್ಯಕ್ತಿ, ಬಳಲಿಕೆ, ವಾಕರಿಕೆ ಮತ್ತು ತಲೆನೋವು ಕಾಣಿಸಬಹುದು. ಸ್ನಾಯುಗಳಲ್ಲಿ ನೋವು, ತೀವ್ರ ರೀತಿಯ ಬಳಲಿಕೆ ಮತ್ತು ಹೃದಯದ ಸಮಸ್ಯೆಯು ಕಾರಣ. ಇಂತಹ ಸಂದರ್ಭದಲ್ಲಿ ದೇಹದ ತಾಪಮಾನ ತಗ್ಗಿಸಲು ಕೆಲವೊಂದು ಕ್ರಮಗಳನ್ನು ತೆಗೆದುಕೊಳ್ಳಬೇಕು. ದೇಹದ ತಾಪಮಾನ ತಗ್ಗಿಸಲು ಯಾವ ಮನೆಮದ್ದುಗಳನ್ನು ಬಳಸಬೇಕು ಎಂದು ನೀವು ತಿಳಿಯಿರಿ...
ಎಳನೀರು

ಇದು ದೇಹಕ್ಕೆ ಪುನಶ್ಚೇತನ ನೀಡುವುದರ ಜತೆಗೆ ದೇಹವನ್ನು ತಂಪಾಗಿಸುವುದು. ಪ್ರಮುಖ ವಿಟಮಿನ್ ಗಳು, ಖನಿಜಾಂಶಗಳು ಹಾಗೂ ಎಲೆಕ್ಟ್ರೋಲೈಟ್ ಗಳು ಇದರಲ್ಲಿದ್ದು, ಉಷ್ಣತೆಯ ಒತ್ತಡದಿಂದ ಬೆವರುವುದರಿಂದ ಕಳೆದುಕೊಳ್ಳುವ ಪ್ರಮುಖ ಖನಿಜಾಂಶಗಳನ್ನು ಇದು ಒದಗಿಸುವುದು. ಒಂದು ಲೋಟ ಸೀಯಾಳ ಕುಡಿದರೆ ಅದರಿಂದ ದೇಹವನ್ನು ತಂಪಾಗಿ ಇಡಬಹುದು.
ಅಲೋವೆರಾ ಲೋಳೆ

ಪುದೀನಾ ಎಲೆಗಳು

ಮಜ್ಜಿಗೆ

ತಂಪು ನೀರಿನ ಸ್ನಾನ
ಹೈಡ್ರೇಟ್ ಮಾಡುವ ಆಹಾರ
ನಿಯಮಿತ ವ್ಯಾಯಾಮ
ಸಡಿಲ ಬಟ್ಟೆಗಳನ್ನು ಧರಿಸಿ
![]()
ತಂಪು ಶಾಖ ಕೊಡಿ
![]()
ಐಸ್ ಟೀ

ಕೊನೆ ಮಾತು
How To Reduce Body Heat Naturally During Summer.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm