ಬ್ರೇಕಿಂಗ್ ನ್ಯೂಸ್
26-03-22 09:40 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಈ ವಿಷಯಗಳು ಗೊತ್ತಿರಲಿ, ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ ಸೊಪ್ಪು-ತರಕಾರಿಗಳು, ಹಣ್ಣು-ಹಂಪಲು ಇಷ್ಟಿದ್ದರೆ ಸಾಲದು. ಆಗಾಗ ಡ್ರೈ ಫ್ರೂಟ್ಸ್ ಗಳಾದ, ಬಾದಾಮ ಬೀಜಗಳು, ಒಣ ದ್ರಾಕ್ಷಿಗಳು, ಒಣಖರ್ಜೂರಗಳು ಇವುಗಳನ್ನು ಕೂಡ ಮಿತವಾಗಿ ಸೇವನೆ ಮಾಡಬೇಕೆಂದ ತಜ್ಞರೇ ಹೇಳುತ್ತಾರೆ.
ಇದಕ್ಕೆ ಮುಖ್ಯ ಕಾರಣಗಳು ಏನೆಂದರೆ, ಇವುಗಳಲ್ಲಿ ವಿಶೇಷವಾದ ಪೌಷ್ಠಿಕಾಂಶ ಸತ್ವಗಳು ಹೇರಳವಾಗಿಸಿಗುವುದರಿಂದ, ವಿಶಿಷ್ಟವಾದ ಆರೋಗ್ಯ ಪ್ರಯೋಜನಗಳು ನಮ್ಮ ದೇಹಕ್ಕೆ ಸೇರಿದಂತಾಗುತ್ತದೆ. ಇದರಿಂದಾಗಿ ಹಲವಾರು ಕಾಯಿಲೆಗಳನ್ನು ಕೂಡ ದೂರ ಇಟ್ಟುಕೊಳ್ಳ ಬಹುದು. ಬನ್ನಿ ಇಂದಿನ ಲೇಖನದಲ್ಲಿ ಒಣ ಖರ್ಜೂರಗಳನ್ನು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎನ್ನುವುದರ ಬಗ್ಗೆ ನೋಡೋಣ...
ಒಣಖರ್ಜೂರದ ಪ್ರಯೋಜನಗಳು
![Dry Dates 200GmDeer [714760029231] - Vedic Indian Supermarket](https://cdn11.bigcommerce.com/s-kknankib6z/images/stencil/1280x1280/products/11489/30040/deer-dry-dates-200gmdeer-714760029231__75376.1600132378.jpg?c=2?imbypass=on)
ಖರ್ಜೂರಗಳಲ್ಲಿ ಆರೋಗ್ಯ ವೃದ್ಧಿಸುವ ಕ್ಯಾಲೋರಿಗಳು ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ಮತ್ತು ಚೈತನ್ಯ ಹೆಚ್ಚುತ್ತದೆ. ಅದರಲ್ಲೂ ವಿಶೇಷವಾಗಿ ಖರ್ಜೂರಗಳಲ್ಲಿ ನಾರಿನಾಂಶ ಹೇರಳವಾಗಿ ಕಂಡುಬರುವುದರಿಂದ, ದೇಹದ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಎಲ್ಲಾ ಗುಣಲಕ್ಷಣಗಳನ್ನು ಕೂಡ ಇದು ಪಡೆದು ಕೊಂಡಿವೆ.
ಆರೋಗ್ಯದ ಗಣಿ!
![]()
ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ

ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದಂತೆ!

ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶ

Health Benefits Of Eating Two Or Three Dry Dates Everyday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm