ಬ್ರೇಕಿಂಗ್ ನ್ಯೂಸ್
 
            
                        26-03-22 09:40 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
 
            ನಿಮಗೆ ಈ ವಿಷಯಗಳು ಗೊತ್ತಿರಲಿ, ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ ಸೊಪ್ಪು-ತರಕಾರಿಗಳು, ಹಣ್ಣು-ಹಂಪಲು ಇಷ್ಟಿದ್ದರೆ ಸಾಲದು. ಆಗಾಗ ಡ್ರೈ ಫ್ರೂಟ್ಸ್ ಗಳಾದ, ಬಾದಾಮ ಬೀಜಗಳು, ಒಣ ದ್ರಾಕ್ಷಿಗಳು, ಒಣಖರ್ಜೂರಗಳು ಇವುಗಳನ್ನು ಕೂಡ ಮಿತವಾಗಿ ಸೇವನೆ ಮಾಡಬೇಕೆಂದ ತಜ್ಞರೇ ಹೇಳುತ್ತಾರೆ.
ಇದಕ್ಕೆ ಮುಖ್ಯ ಕಾರಣಗಳು ಏನೆಂದರೆ, ಇವುಗಳಲ್ಲಿ ವಿಶೇಷವಾದ ಪೌಷ್ಠಿಕಾಂಶ ಸತ್ವಗಳು ಹೇರಳವಾಗಿಸಿಗುವುದರಿಂದ, ವಿಶಿಷ್ಟವಾದ ಆರೋಗ್ಯ ಪ್ರಯೋಜನಗಳು ನಮ್ಮ ದೇಹಕ್ಕೆ ಸೇರಿದಂತಾಗುತ್ತದೆ. ಇದರಿಂದಾಗಿ ಹಲವಾರು ಕಾಯಿಲೆಗಳನ್ನು ಕೂಡ ದೂರ ಇಟ್ಟುಕೊಳ್ಳ ಬಹುದು. ಬನ್ನಿ ಇಂದಿನ ಲೇಖನದಲ್ಲಿ ಒಣ ಖರ್ಜೂರಗಳನ್ನು ಸೇವನೆ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎನ್ನುವುದರ ಬಗ್ಗೆ ನೋಡೋಣ...
ಒಣಖರ್ಜೂರದ ಪ್ರಯೋಜನಗಳು
![Dry Dates 200GmDeer [714760029231] - Vedic Indian Supermarket](https://cdn11.bigcommerce.com/s-kknankib6z/images/stencil/1280x1280/products/11489/30040/deer-dry-dates-200gmdeer-714760029231__75376.1600132378.jpg?c=2?imbypass=on)
ಖರ್ಜೂರಗಳಲ್ಲಿ ಆರೋಗ್ಯ ವೃದ್ಧಿಸುವ ಕ್ಯಾಲೋರಿಗಳು ಹೇರಳವಾಗಿ ಕಂಡು ಬರುತ್ತದೆ. ಹೀಗಾಗಿ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ಶಕ್ತಿ ಮತ್ತು ಚೈತನ್ಯ ಹೆಚ್ಚುತ್ತದೆ. ಅದರಲ್ಲೂ ವಿಶೇಷವಾಗಿ ಖರ್ಜೂರಗಳಲ್ಲಿ ನಾರಿನಾಂಶ ಹೇರಳವಾಗಿ ಕಂಡುಬರುವುದರಿಂದ, ದೇಹದ ಜೀರ್ಣ ಶಕ್ತಿಯನ್ನು ಹೆಚ್ಚಿಸುವ ಎಲ್ಲಾ ಗುಣಲಕ್ಷಣಗಳನ್ನು ಕೂಡ ಇದು ಪಡೆದು ಕೊಂಡಿವೆ.
ಆರೋಗ್ಯದ ಗಣಿ!

ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ

ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದಂತೆ!

ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶ

 
            
            
            Health Benefits Of Eating Two Or Three Dry Dates Everyday.
 
    
            
             26-10-25 07:33 pm
                        
            
                  
                Bangalore Correspondent    
            
                    
 
    ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
 
    ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
 
    "ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
 
    ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
 
    
            
             26-10-25 11:01 pm
                        
            
                  
                HK News Desk    
            
                    
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
 
    Kurnool Bus Fire, Accident, Latest News: ಹೈದರ...
24-10-25 05:43 pm
 
    
            
             26-10-25 04:42 pm
                        
            
                  
                Mangalore Correspondent    
            
                    
 
    ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
 
    ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
 
    SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
 
    
            
             25-10-25 10:00 pm
                        
            
                  
                Bangalore Correspondent    
            
                    
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
 
    Surathkal Murder Attempt, Arrest, Crime; ಸುರತ...
24-10-25 08:20 pm
 
    Surathkal Stabbing, Crime, Mangalore: ಸುರತ್ಕಲ...
24-10-25 10:07 am
 
    ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm