ಬ್ರೇಕಿಂಗ್ ನ್ಯೂಸ್
28-03-22 08:52 pm Source: Vijayakarnataka ಡಾಕ್ಟರ್ಸ್ ನೋಟ್
ಚಯಾಪಚಯ ಕ್ರಿಯೆಯನ್ನು ವೇಗಗೊಳ್ಳುವುದರಿಂದ ಸಾಕಷ್ಟು ಲಾಭಗಳನ್ನು ಪಡೆಯಬಹುದು. ಅವುಗಳಲ್ಲಿ ಪ್ರಮುಖವಾದುದು ತೂಕ ನಷ್ಟ. ತೂಕ ಇಳಿಸಿಕೊಳ್ಳುವ ವಿಷಯದಲ್ಲಿ ಚಯಾಪಚಯ ಕ್ರಿಯೆ ಅತಿ ಮುಖ್ಯವಾದುದು.
ವ್ಯಕ್ತಿಯಿಂದ ವ್ಯಕ್ತಿಗೆ ಚಯಾಪಚಯ ಕ್ರಿಯೆ ಬದಲಾಗುತ್ತದೆ. ಆರೋಗ್ಯಕರವಾದ ಆಹಾರದಿಂದ ಈ ಸಮಸ್ಯೆಯನ್ನು ನಾವು ನಿವಾರಿಸಿಕೊಳ್ಳಬಹುದು. ಸಾಮಾನ್ಯವಾಗಿ ನಿಮ್ಮ ಆಹಾರದಲ್ಲಿ ಹೆಚ್ಚು ಸಿಟ್ರಿಕ್ ಆಮ್ಲ ಹೊಂದಿರುವ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಚಯಾಪಚಯವನ್ನು ವೇಗಗೊಳಿಸಿಕೊಳ್ಳಬಹುದು.
ಯಾರೆಲ್ಲಾ ತೂಕ ಇಳಿಕೆ ಮಾಡಿಕೊಳ್ಳುವ ಹಾದಿಯಲ್ಲಿರುವಿರೋ ಅವರೆಲ್ಲಾ ಲೇಖನದಲ್ಲಿ ಹೇಳಲಾಗುವ ಪಾನೀಯಗಳನ್ನು ಸೇವನೆ ಮಾಡಿ.
ಅನಾನಸ್ ಜ್ಯೂಸ್

ಪುದೀನ ಮಿಶ್ರಿತ ಗ್ರೀನ್ ಟೀ

ಆಪಲ್ ಸೈಡರ್ ವಿನೆಗರ್

ಶುಂಠಿ ಮತ್ತು ನಿಂಬೆ

ತರಕಾರಿ ಜ್ಯೂಸ್

ಸಕ್ಕರೆ ಮಿಶ್ರಿತ ಹಣ್ಣಿನ ರಸವು ತೂಕವನ್ನು ಹೆಚ್ಚಿದರೆ ತರಕಾರಿ ಜ್ಯೂಸ್ ಅದರ ವಿರುದ್ಧ ಪರಿಣಾಮಗಳನ್ನು ಹೊಂದಿದೆ. ತರಕಾರಿಗಳು ತಮ್ಮದೇ ಆದ ಅದ್ಭುತವಾದ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ. ಕಡಿಮೆ ಕ್ಯಾಲೋರಿ ತರಕಾರಿ ರಸವನ್ನು ಸೇವನೆ ಮಾಡುವುದರಿಂದ ತೂಕವನ್ನು ಗಮನಾರ್ಹವಾಗಿ ಕಳೆದುಕೊಳ್ಳಬಹುದಾಗಿದೆ.
Best Drink To Increase Metabolism In Kannada.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm